anushrere
ಕನ್ನಡದ ನಟಿ, ಸ್ಟಾರ್ ನಿರೂಪಕಿ ಅನುಶ್ರೀ ಅವರಿಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.
ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ. ಇನ್ನೂ ನಿರೂಪಕಿ ಅನುಶ್ರೀ ಹಾಗೂ ರೋಷನ್ ಅದ್ಧೂರಿ ಮದುವೆಗೆ ಸ್ಟಾರ್ ನಟ-ನಟಿಯರು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.
ನಾದಬ್ರಹ್ಮ ಹಂಸಲೇಖ, ಶರಣ್, ಸೋನಲ್ ಮಂಥೆರೋ, ವಿಜಯ್ ರಾಘವೇಂದ್ರ ಸೇರಿದಂತೆ ಮುಂತಾದವರು ಅನುಶ್ರೀ-ರೋಷನ್ ಕಲ್ಯಾಣಕ್ಕೆ ಸಾಕ್ಷಿಯಾಗಿದ್ದರು.
ಇನ್ನು ಅನುಶ್ರೀ ಕೊರಳಿಗೆ ರೋಷನ್ ಮಾಂಗಲ್ಯಧಾರಣೆ ಮಾಡುವ ವೇಳೆ ಅನುಶ್ರೀ ತಾಳಿಯನ್ನು ಬಿಗಿ ಹಿಡಿದು ಭಾವುಕರಾದರು. ಪತ್ನಿ ಕಣ್ಣಾಲಿಗಳು ಒದ್ದೆಯಾಗಿದ್ದನ್ನು ಕಂಡ ರೋಷನ್ ಅನುಶ್ರೀ ಅವರನ್ನು ಸಮಾಧಾನ ಮಾಡಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…