anushrere
ಕನ್ನಡದ ನಟಿ, ಸ್ಟಾರ್ ನಿರೂಪಕಿ ಅನುಶ್ರೀ ಅವರಿಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.
ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ. ಇನ್ನೂ ನಿರೂಪಕಿ ಅನುಶ್ರೀ ಹಾಗೂ ರೋಷನ್ ಅದ್ಧೂರಿ ಮದುವೆಗೆ ಸ್ಟಾರ್ ನಟ-ನಟಿಯರು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.
ನಾದಬ್ರಹ್ಮ ಹಂಸಲೇಖ, ಶರಣ್, ಸೋನಲ್ ಮಂಥೆರೋ, ವಿಜಯ್ ರಾಘವೇಂದ್ರ ಸೇರಿದಂತೆ ಮುಂತಾದವರು ಅನುಶ್ರೀ-ರೋಷನ್ ಕಲ್ಯಾಣಕ್ಕೆ ಸಾಕ್ಷಿಯಾಗಿದ್ದರು.
ಇನ್ನು ಅನುಶ್ರೀ ಕೊರಳಿಗೆ ರೋಷನ್ ಮಾಂಗಲ್ಯಧಾರಣೆ ಮಾಡುವ ವೇಳೆ ಅನುಶ್ರೀ ತಾಳಿಯನ್ನು ಬಿಗಿ ಹಿಡಿದು ಭಾವುಕರಾದರು. ಪತ್ನಿ ಕಣ್ಣಾಲಿಗಳು ಒದ್ದೆಯಾಗಿದ್ದನ್ನು ಕಂಡ ರೋಷನ್ ಅನುಶ್ರೀ ಅವರನ್ನು ಸಮಾಧಾನ ಮಾಡಿದ್ದಾರೆ.
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…