ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಭಾರತೀಯ ಪೊಲೀಸ್ ಸೇವೆ ಅಧಿಕಾರಿ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇದರ ನಡುವೆಯೇ ನಟಿಸಿದ ಮೊದಲ ಕನ್ನಡ ಚಲನಚಿತ್ರ ಅರಬ್ಬಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.
ಎರಡೂ ಕೈಗಳ್ಳಿಲ್ಲದ ಕನ್ನಡಿಗ ಕೆಎಸ್ ವಿಶ್ವಾಸ್ ಅವರು ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆಯ ನೈಜ ಘಟನೆ ಆಧಾರಿತ ಚಲನಚಿತ್ರ ಅರಬ್ಬಿಯಲ್ಲಿ ಅಣ್ಣಾಮಲೈ ವಿಶ್ವಾಸ್ ರವರ ತರಬೇತುದಾರಾಗಿ ನಟಿಸಿದ್ದು, ಕೆಲವು ಸ್ಪೂರ್ತಿದಾಯಕ ಖಡಕ್ ಡೈಲಾಗ್ ಹಾಗೂ ಆಕ್ಷನ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೈಲರ್ ನಲ್ಲಿ ಅಣ್ಣಾಮಲೈ ರವರು ಅನುಭವಿ ನಾಯಕರಂತೆ ನಟಿಸಿರುವುದು ಕಂಡು ಬಂದಿದೆ.
ಕೆಎಸ್ ವಿಶ್ವಾಸ್ ಅವರು ತಮ್ಮ ಚಿತ್ರದಲ್ಲಿ ಅವರೇ ನಟಿಸಿದ್ದು, ಎರಡು ಕೈಗಳಿಲ್ಲದ ವ್ಯಕ್ತಿ ಸಮಾಜದಲ್ಲಿ ಎದುರಿಸಿರುವ ಸಮಸ್ಯೆಗಳನ್ನು ಮೆಟ್ಟಿ ನಿಂತು ಯಾವ ರೀತಿಯಲ್ಲಿ ಸಾಧನೆ ಮಾಡಿದರು, ಅವರಿಗೆ ಸಹಾಯ ಮಾಡಿದವರು ಯಾರು? ಅವರ ಈ ಸಾಧನೆಗೆ ಸ್ಪೂರ್ತಿ ಏನು ? ಎಂಬ ಹಲವು ವಿಚಾರಗಳನ್ನು ಈ ಚಿತ್ರ ಒಳಗೊಂಡಿದೆ.
ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್ʻ…
ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…
ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…