ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಭಾರತೀಯ ಪೊಲೀಸ್ ಸೇವೆ ಅಧಿಕಾರಿ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇದರ ನಡುವೆಯೇ ನಟಿಸಿದ ಮೊದಲ ಕನ್ನಡ ಚಲನಚಿತ್ರ ಅರಬ್ಬಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.
ಎರಡೂ ಕೈಗಳ್ಳಿಲ್ಲದ ಕನ್ನಡಿಗ ಕೆಎಸ್ ವಿಶ್ವಾಸ್ ಅವರು ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆಯ ನೈಜ ಘಟನೆ ಆಧಾರಿತ ಚಲನಚಿತ್ರ ಅರಬ್ಬಿಯಲ್ಲಿ ಅಣ್ಣಾಮಲೈ ವಿಶ್ವಾಸ್ ರವರ ತರಬೇತುದಾರಾಗಿ ನಟಿಸಿದ್ದು, ಕೆಲವು ಸ್ಪೂರ್ತಿದಾಯಕ ಖಡಕ್ ಡೈಲಾಗ್ ಹಾಗೂ ಆಕ್ಷನ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೈಲರ್ ನಲ್ಲಿ ಅಣ್ಣಾಮಲೈ ರವರು ಅನುಭವಿ ನಾಯಕರಂತೆ ನಟಿಸಿರುವುದು ಕಂಡು ಬಂದಿದೆ.
ಕೆಎಸ್ ವಿಶ್ವಾಸ್ ಅವರು ತಮ್ಮ ಚಿತ್ರದಲ್ಲಿ ಅವರೇ ನಟಿಸಿದ್ದು, ಎರಡು ಕೈಗಳಿಲ್ಲದ ವ್ಯಕ್ತಿ ಸಮಾಜದಲ್ಲಿ ಎದುರಿಸಿರುವ ಸಮಸ್ಯೆಗಳನ್ನು ಮೆಟ್ಟಿ ನಿಂತು ಯಾವ ರೀತಿಯಲ್ಲಿ ಸಾಧನೆ ಮಾಡಿದರು, ಅವರಿಗೆ ಸಹಾಯ ಮಾಡಿದವರು ಯಾರು? ಅವರ ಈ ಸಾಧನೆಗೆ ಸ್ಪೂರ್ತಿ ಏನು ? ಎಂಬ ಹಲವು ವಿಚಾರಗಳನ್ನು ಈ ಚಿತ್ರ ಒಳಗೊಂಡಿದೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…