ಮನರಂಜನೆ

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಟಿಸಿದ ಮೊದಲ ಕನ್ನಡ ಚಿತ್ರದ ಟ್ರೈಲರ್‌ ಬಿಡುಗಡೆ

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಭಾರತೀಯ ಪೊಲೀಸ್‌ ಸೇವೆ ಅಧಿಕಾರಿ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇದರ ನಡುವೆಯೇ ನಟಿಸಿದ ಮೊದಲ ಕನ್ನಡ ಚಲನಚಿತ್ರ ಅರಬ್ಬಿ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ.

ಎರಡೂ ಕೈಗಳ್ಳಿಲ್ಲದ ಕನ್ನಡಿಗ ಕೆಎಸ್‌ ವಿಶ್ವಾಸ್ ಅವರು ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆಯ ನೈಜ ಘಟನೆ ಆಧಾರಿತ ಚಲನಚಿತ್ರ ಅರಬ್ಬಿಯಲ್ಲಿ ಅಣ್ಣಾಮಲೈ ವಿಶ್ವಾಸ್‌ ರವರ ತರಬೇತುದಾರಾಗಿ ನಟಿಸಿದ್ದು, ಕೆಲವು ಸ್ಪೂರ್ತಿದಾಯಕ ಖಡಕ್‌ ಡೈಲಾಗ್‌ ಹಾಗೂ ಆಕ್ಷನ್‌ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೈಲರ್‌ ನಲ್ಲಿ ಅಣ್ಣಾಮಲೈ ರವರು ಅನುಭವಿ ನಾಯಕರಂತೆ ನಟಿಸಿರುವುದು ಕಂಡು ಬಂದಿದೆ.

ಕೆಎಸ್‌ ವಿಶ್ವಾಸ್‌ ಅವರು ತಮ್ಮ ಚಿತ್ರದಲ್ಲಿ ಅವರೇ ನಟಿಸಿದ್ದು, ಎರಡು ಕೈಗಳಿಲ್ಲದ ವ್ಯಕ್ತಿ ಸಮಾಜದಲ್ಲಿ ಎದುರಿಸಿರುವ ಸಮಸ್ಯೆಗಳನ್ನು ಮೆಟ್ಟಿ ನಿಂತು ಯಾವ ರೀತಿಯಲ್ಲಿ ಸಾಧನೆ ಮಾಡಿದರು, ಅವರಿಗೆ ಸಹಾಯ ಮಾಡಿದವರು ಯಾರು? ಅವರ ಈ ಸಾಧನೆಗೆ ಸ್ಪೂರ್ತಿ ಏನು ? ಎಂಬ ಹಲವು ವಿಚಾರಗಳನ್ನು ಈ ಚಿತ್ರ ಒಳಗೊಂಡಿದೆ.

andolana

Recent Posts

ಓದುಗರ ಪತ್ರ: ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ…

1 hour ago

ಓದುಗರ ಪತ್ರ: ಬಸ್ ವ್ಯವಸ್ಥೆ ಕಲ್ಪಿಸಿ

ಎಚ್.ಡಿ.ಕೋಟೆ ತಾಲ್ಲೂಕಿನಿಂದ ಹ್ಯಾಂಡ್‌ಪೋಸ್ಟ್ ಮಾರ್ಗವಾಗಿ ಮಾದಾಪುರ ಕಡೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಬೆಳಿಗ್ಗೆ ೬.೩೦ಕ್ಕೆ , ಮಧ್ಯಾಹ್ನ…

1 hour ago

ಓದುಗರ ಪತ್ರ: ಎಸ್‌ಎಸ್‌ಎಲ್‌ಸಿ ಗಣಿತ ವಿಷಯಕ್ಕೆ ಕೃಪಾಂಕ ನೀಡಿ

ಇತ್ತೀಚಿನ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ…

1 hour ago

ಪಿಎನ್‌ಜಿ ಗ್ರಾಹಕರ ಎಲ್‌ಪಿಜಿ ಸಿಲಿಂಡರ್ ಮೇಲೆ ‘ಕೇಂದ್ರ’ ಕಣ್ಣು?

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್‌ಪಿಜಿ ಸಿಲಿಂಡರ್‌ಗಳನ್ನು…

2 hours ago

ಮೈಸೂರು ಜನತೆಗೆ ನೀರಿನ ಕರ ಏರಿಕೆಯ ಬರೆ

ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…

2 hours ago