ಮನರಂಜನೆ

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಟಿಸಿದ ಮೊದಲ ಕನ್ನಡ ಚಿತ್ರದ ಟ್ರೈಲರ್‌ ಬಿಡುಗಡೆ

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಭಾರತೀಯ ಪೊಲೀಸ್‌ ಸೇವೆ ಅಧಿಕಾರಿ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇದರ ನಡುವೆಯೇ ನಟಿಸಿದ ಮೊದಲ ಕನ್ನಡ ಚಲನಚಿತ್ರ ಅರಬ್ಬಿ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ.

ಎರಡೂ ಕೈಗಳ್ಳಿಲ್ಲದ ಕನ್ನಡಿಗ ಕೆಎಸ್‌ ವಿಶ್ವಾಸ್ ಅವರು ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆಯ ನೈಜ ಘಟನೆ ಆಧಾರಿತ ಚಲನಚಿತ್ರ ಅರಬ್ಬಿಯಲ್ಲಿ ಅಣ್ಣಾಮಲೈ ವಿಶ್ವಾಸ್‌ ರವರ ತರಬೇತುದಾರಾಗಿ ನಟಿಸಿದ್ದು, ಕೆಲವು ಸ್ಪೂರ್ತಿದಾಯಕ ಖಡಕ್‌ ಡೈಲಾಗ್‌ ಹಾಗೂ ಆಕ್ಷನ್‌ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೈಲರ್‌ ನಲ್ಲಿ ಅಣ್ಣಾಮಲೈ ರವರು ಅನುಭವಿ ನಾಯಕರಂತೆ ನಟಿಸಿರುವುದು ಕಂಡು ಬಂದಿದೆ.

ಕೆಎಸ್‌ ವಿಶ್ವಾಸ್‌ ಅವರು ತಮ್ಮ ಚಿತ್ರದಲ್ಲಿ ಅವರೇ ನಟಿಸಿದ್ದು, ಎರಡು ಕೈಗಳಿಲ್ಲದ ವ್ಯಕ್ತಿ ಸಮಾಜದಲ್ಲಿ ಎದುರಿಸಿರುವ ಸಮಸ್ಯೆಗಳನ್ನು ಮೆಟ್ಟಿ ನಿಂತು ಯಾವ ರೀತಿಯಲ್ಲಿ ಸಾಧನೆ ಮಾಡಿದರು, ಅವರಿಗೆ ಸಹಾಯ ಮಾಡಿದವರು ಯಾರು? ಅವರ ಈ ಸಾಧನೆಗೆ ಸ್ಪೂರ್ತಿ ಏನು ? ಎಂಬ ಹಲವು ವಿಚಾರಗಳನ್ನು ಈ ಚಿತ್ರ ಒಳಗೊಂಡಿದೆ.

andolana

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

13 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

13 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

13 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

13 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

13 hours ago