ಮನರಂಜನೆ

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್‌ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ.

ಟಾಕ್ಸಿಕ್‌ ಚಿತ್ರದ ಟೀಸರ್‌ನಲ್ಲಿ ಅಶ್ಲೀಲ ದೃಶ್ಯಗಳಿದ್ದು, ಇದರಿಂದ ಮಕ್ಕಳ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಟೀಸರ್‌ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮಕ್ಕಳ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್‌ ವಕೀಲ ಹನುಮಂತ ಲೋಹಿನಾಪುರ ದೂರು ದಾಖಲಿಸಿದ್ದಾರೆ.

ಈ ಮೂಲಕ ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದು ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯ ಬಜೆಟ್: ಎಲ್ಲಾ ಜಿಲ್ಲೆಗಳಲ್ಲಿ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ

ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ…

2 mins ago

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್‌ನಲ್ಲಿ ಅನುಮೋದನೆ ಸಿಕ್ಕಿರುವುದು ಸಂತಸ: ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಭರವಸೆ ನೀಡಿದಂತೆ…

22 mins ago

ರಾಜ್ಯ ಬಜೆಟ್‌: 5 ಕೆಜಿ ಅಕ್ಕಿ ಬದಲು ಈಗ ಇಂದಿರಾ ಕಿಟ್‌ ಭಾಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ…

29 mins ago

ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಗೆ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ: ಮಾಜಿ ಶಾಸಕ ಆರ್.‌ನರೇಂದ್ರ ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಯ 490…

48 mins ago

ರಾಜ್ಯ ಬಜೆಟ್‌: ಬೆಂಗಳೂರಿನಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯೆ 17ನೇ ರಾಜ್ಯ ಬಜೆಟ್‌ ಅನ್ನು ಮಂಡನೆ ಮಾಡಿದ್ದಾರೆ. ಸಿಲಿಕಾನ್‌ ಸಿಟಿ ಬೆಂಗಳೂರಿನ ಸಂಚಾರ…

57 mins ago

ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗೆ ಮೀಸಲಿಟ್ಟ ಅನುದಾನ ಎಷ್ಟು ಗೊತ್ತಾ.?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಿಗೆ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಶಿಕ್ಷಣ ಇಲಾಖೆಗೆ…

1 hour ago