ಬಿಗ್ ಬಾಸ್ ಕನ್ನಡ 11ರ ವಿನ್ನರ್ ಆಗಿ ಹನುಮಂತ ಹೊರಹೊಮ್ಮಿದ್ದು, ಟ್ರೋಫಿ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್ ಅವರ ಕಾಲಿಗೆ ಬಿದ್ದು ಹಳ್ಳಿ ಹೈದ ಆಶೀರ್ವಾದ ಪಡೆದಿದ್ದಾರೆ.
ಬಿಗ್ಬಾಸ್ ಫಿನಾಲೆ ಕೊನೆ ಹಂತ ರೋಚಕತೆಯಿಂದ ಕೂಡಿತ್ತು. ಯಾರು ವಿನ್ನರ್ ಆಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಸುದೀಪ್ ತಮ್ಮ ಬಲಭಾಗಕ್ಕೆ ಹನುಮಂತ ಹಾಗೂ ಎಡಭಾಗಕ್ಕೆ ತ್ರಿವಿಕ್ರಮ್ ನಿಲ್ಲಿಸಿಕೊಂಡಿದ್ದರು.
ಕೊನೆಗೆ ಹನುಮಂತನ ಕೈ ಎತ್ತುವ ಮೂಲಕ ವಿನ್ನರ್ ಎಂದು ಘೋಷಿಸಿದರು. ಗೆದ್ದ ಖುಷಿಯಲ್ಲಿ ಹನುಮಂತರ ಸುದೀಪ್ ಕಾಲಿಗೆ ಬಿದ್ದು ನಮಸ್ಕರಿಸಿದರು. ಇತ್ತ ಹನುಮಂತರ ಫ್ಯಾನ್ಸ್ ಸಂಭ್ರಮಾಚರಣೆ ಮಾಡಿದರು.
ಕನ್ನಡದ ಬಿಗ್ಬಾಸ್ ಇತಿಹಾಸದಲ್ಲೇ ವೈಲ್ಡ್ ಕಾರ್ಡ್ ಸ್ಪರ್ಧಿ ವಿನ್ನರ್ ಆಗಿದ್ದು, ಇದೇ ಮೊದಲು. ಈಗ ಹನುಮಂತ 50 ಲಕ್ಷದ ಒಡೆಯನಾಗಿದ್ದಾರೆ.
ವಾಷಿಂಗ್ಟನ್: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ.13ರಿಂದ 15ರವರೆಗೆ ಚೀನಾಗೆ…
ಚೆನ್ನೈ : ಜೋಸೆಫ್ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…
ಹೈದರಾಬಾದ್ : ಅಮೆರಿಕ-ಇರಾನ್ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…
ಶುಭಾ ಖಟಾವಕರ ಮ್ಹೆತ್ರಸ್ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…
ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…