ಆಂಧ್ರಪ್ರದೇಶ: ಇಂದು (ಮೇ.13) ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. 10 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಗೆ ಇಂದು ಮತದಾನ ನಡೆಯಯುತ್ತಿದೆ. ಒಟ್ಟು 96 ಕೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇಂದು ಲೋಕಸಭಾ ಚುನಾವಣೆ ಜತೆಗೆ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಗೂ ಮತದಾನ ನಡೆಯುತ್ತಿದ್ದು, ಟಾಲಿವುಟ್ ಸ್ಟಾರ್ ಅಲ್ಲು ಅರ್ಜುನ್ ಎಲ್ಲರು ಬಂದು ಮತದಾನ ಮಾಡಿ ಇದು ನಿಮ್ಮ ಮುಂದಿನ ಐದು ವರ್ಷಗಳ ನಿರ್ಣಾಯಕ ದಿನ ಎಂದು ಹೇಳಿದ್ದಾರೆ.
ಅಲ್ಲು ಅರ್ಜುನ್ ಇಂದು ಮತದಾನ ಮಾಡಿ ಬಳಿಕ ತಮ್ಮ ಅಭಿಮಾನಿಗಳಿಗೆ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಇಂದು ಬಿಸಿಲಿನ ಬೇಗೆ ಜಾಸ್ತಿಯಿದೆ. ಸ್ವಲ್ಪ ಸಹಿಸಿಕೊಂಡು ಮತದಾನ ಮಾಡಿ, ಇದು ನಿಜಕ್ಕೂ ನಿಮಗೆ ಜವಾಬ್ದಾರಿಯುತ ದಿನವಾಗಿದೆ. ಸ್ವಲ್ಪ ಹೆಚ್ಚಿನ ಶ್ರಮ ವಹಿಸಿ ಮತದಾನ ಮಾಡುವ ಮೂಲಕ ತಮ್ಮ ಮುಂದಿನ ಐದು ವರ್ಷಗಳ ಉತ್ತಮ ಆಡಳಿತಕ್ಕೆ ಬುನಾದಿ ಹಾಕಿ ಎಂದು ಹೇಳಿದ್ದಾರೆ.
ಇನ್ನು ದೇಶಾದ್ಯಂತ ಆಂಧ್ರಪ್ರದೇಶದ ಎಲ್ಲಾ 25 ಕ್ಷೇತ್ರಗಳು, ತೆಲಂಗಾಣದ 17 ಕ್ಷೇತ್ರಗಳು, ಉತ್ತರ ಪ್ರದೇಶ 13, ಮಹಾರಾಷ್ಟ್ರ 11, ಪಶ್ಚಿಮ ಬಂಗಾಳ 8, ಮಧ್ಯಪ್ರದೇ 8, ಬಿಹಾರ 5, ಜಾರ್ಖಂಡ್ ಹಾಗೂ ಒಡಿಸ್ಸಾದ 4 ಕ್ಷೇತ್ರ ಮತ್ತು ಜಮ್ಮು ಕಾಶ್ಮೀರಾದ 1 ಕ್ಷೇತ್ರಗಳಿಗ ಮತದಾನ ನಡೆಯುತ್ತಿದೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…