ಆಂಧ್ರಪ್ರದೇಶ: ಇಂದು (ಮೇ.13) ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. 10 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಗೆ ಇಂದು ಮತದಾನ ನಡೆಯಯುತ್ತಿದೆ. ಒಟ್ಟು 96 ಕೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇಂದು ಲೋಕಸಭಾ ಚುನಾವಣೆ ಜತೆಗೆ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಗೂ ಮತದಾನ ನಡೆಯುತ್ತಿದ್ದು, ಟಾಲಿವುಟ್ ಸ್ಟಾರ್ ಅಲ್ಲು ಅರ್ಜುನ್ ಎಲ್ಲರು ಬಂದು ಮತದಾನ ಮಾಡಿ ಇದು ನಿಮ್ಮ ಮುಂದಿನ ಐದು ವರ್ಷಗಳ ನಿರ್ಣಾಯಕ ದಿನ ಎಂದು ಹೇಳಿದ್ದಾರೆ.
ಅಲ್ಲು ಅರ್ಜುನ್ ಇಂದು ಮತದಾನ ಮಾಡಿ ಬಳಿಕ ತಮ್ಮ ಅಭಿಮಾನಿಗಳಿಗೆ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಇಂದು ಬಿಸಿಲಿನ ಬೇಗೆ ಜಾಸ್ತಿಯಿದೆ. ಸ್ವಲ್ಪ ಸಹಿಸಿಕೊಂಡು ಮತದಾನ ಮಾಡಿ, ಇದು ನಿಜಕ್ಕೂ ನಿಮಗೆ ಜವಾಬ್ದಾರಿಯುತ ದಿನವಾಗಿದೆ. ಸ್ವಲ್ಪ ಹೆಚ್ಚಿನ ಶ್ರಮ ವಹಿಸಿ ಮತದಾನ ಮಾಡುವ ಮೂಲಕ ತಮ್ಮ ಮುಂದಿನ ಐದು ವರ್ಷಗಳ ಉತ್ತಮ ಆಡಳಿತಕ್ಕೆ ಬುನಾದಿ ಹಾಕಿ ಎಂದು ಹೇಳಿದ್ದಾರೆ.
ಇನ್ನು ದೇಶಾದ್ಯಂತ ಆಂಧ್ರಪ್ರದೇಶದ ಎಲ್ಲಾ 25 ಕ್ಷೇತ್ರಗಳು, ತೆಲಂಗಾಣದ 17 ಕ್ಷೇತ್ರಗಳು, ಉತ್ತರ ಪ್ರದೇಶ 13, ಮಹಾರಾಷ್ಟ್ರ 11, ಪಶ್ಚಿಮ ಬಂಗಾಳ 8, ಮಧ್ಯಪ್ರದೇ 8, ಬಿಹಾರ 5, ಜಾರ್ಖಂಡ್ ಹಾಗೂ ಒಡಿಸ್ಸಾದ 4 ಕ್ಷೇತ್ರ ಮತ್ತು ಜಮ್ಮು ಕಾಶ್ಮೀರಾದ 1 ಕ್ಷೇತ್ರಗಳಿಗ ಮತದಾನ ನಡೆಯುತ್ತಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…