ಬೆಂಗಳೂರು: ಫೆಬ್ರವರಿ 8ರಂದು ಆರಂಭವಾಗಲಿರುವ 11ನೇ ವರ್ಷದ ಸೆಲೆಬ್ರಿಟಿ ಕ್ರಿಕೆಟ್ ಲೀಗ್(CCL) ಟೂರ್ನಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ.
ಈ ಬಾರಿಯೂ ತಂಡವನ್ನು ಕಿಚ್ಚ ಸುದೀಪ್ ಮುನ್ನಡೆಸಲಿದ್ದು, ಉದ್ಯಮಿ ಆಶೋಕ್ ಖೇಣಿ ತಂಡದ ಮಾಲೀಕರಾಗಿದ್ದಾರೆ. ಕಳೆದ ಬಾರಿ ಟೂರ್ನಿಗೆ ತಪ್ಪಿಸಿಕೊಂಡಿದ್ದ ಗಣೇಶ್ ಈ ಬಾರಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಫೆ.8ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರೈನ್ಹೋಸ್ ಮತ್ತು ಬೆಂಗಾಲ್ ಟೈಗರ್ಸ್ ಮುಖಾಮುಖಿಯಾಗಲಿದ್ದು, ಅದೇ ದಿನ ನಡೆಯಲಿರುವ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಮತ್ತು ತೆಲುಗು ವಾರಿಯರ್ಸ್ ಸೆಣಸಾಡಲಿವೆ.
ಲೀಗ್ನಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಲಿವೆ. ಅವುಗಳೆಂದರೆ ಚೆನ್ನೈ ರೈನ್ಹೋಸ್, ಬೆಂಗಾಲ್ ಟೈಗರ್ಸ್, ಪಂಜಾಬ್ ಡಿ ಶೇರ್, ಮುಂಬೈ ಹೀರೋಸ್, ಭೋಜ್ಪುರಿ ದಬಾಂಗ್ಸ್, ತೆಲುಗು ವಾರಿಯರ್ಸ್, ಕರ್ನಾಟಕ ಬುಲ್ಡೋಜರ್ಸ್.
ಕರ್ನಾಟಕ ಬುಲ್ಡೋಜರ್ಸ್ ತಂಡ: ಸುದೀಪ್, ಗಣೇಶ್, ಕಾರ್ತಿಕ್ ಜಯರಾಮ್, ಡಾರ್ಲಿಂಗ್ ಕೃಷ್ಣ, ಸುನಿಲ್ ರಾವ್, ರಾಜೀವ್ ಹನು, ಚಂದನ್ ಕುಮಾರ್, ಪ್ರತಾಪ್ ನಾರಾಯಣ್, ನಿರೂಪ್ ಭಂಡಾರಿ, ಅನೂಒ ಭಂಡಾರಿ, ಕರಣ್ ಆರ್ಯನ್, ಮಂಜುನಾಥ ಗೌಡ, ಸಾಗರ್ ಗೌಡ, ಅಲಕಾನಂದ, ತ್ರಿವಿಕ್ರಮ್.
‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ,…
ವ್ಯವಸ್ಥೆಯ ವಿರುದ್ಧ ಹೋರಾಡುವ ಪತ್ರಕರ್ತರ ಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಇದೀಗ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ…
ಪುನೀತ್ ರಾಜ್ಕುಮಾರ್ ಇದ್ದಿದ್ದರೆ, ದೊಡ್ಡ ಸಂಭ್ರಮ ಮನೆ ಮಾಡಿರುತ್ತಿತ್ತು. ಮಾರ್ಚ್ ೧೭ಕ್ಕೆ ಅವರು ೫೦ ಮುಗಿಸಿ,೫೧ನೇ ವರ್ಷಕ್ಕೆಕಾಲಿಡುತ್ತಿದ್ದರು. ಪುನೀತ್ ಇಲ್ಲದ…
ಮನದ ಕಡಲು ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ರಮ್ಯಾ ಕನ್ನಡ ಚಿತ್ರರಂಗದಲ್ಲಿ ನಾಯಕಿಯರಿಗೆ ಕಡಿಮೆ ಸಂಭಾವನೆ ನೀಡಲಾಗುತ್ತದೆ. ಜೊತೆಗೆ ಒಳ್ಳೆಯ…
ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ…
ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಜನರು ಹಬ್ಬಗಳನ್ನು ಆತಂಕದಲ್ಲೇ ಆಚರಿಸುವಂತೆ ಮಾಡಿತ್ತು. ಇಂತಹ ಆತಂಕದ ಸಂದರ್ಭದಲ್ಲಿಯೂ ಸೂಕ್ಷ್ಮ ಪ್ರದೇಶವಾದ ನಗರದ…