ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು ಎಂದು ಬರೆದ ಫೋಟೋ ಹಂಚಿಕೊಂಡಿದ್ದಾರೆ.
ಬಿಳಿ ಬಣ್ಣದ ಬೋರ್ಡ್ನಲ್ಲಿ ಓಂ ಎಂದು ಬರೆಯಲಾಗಿದೆ. ಮಧ್ಯಭಾಗದಲ್ಲಿ ಅಧ್ಯಾಯ ಎರಡು ಇಲ್ಲಿಂದ ಶುರು ಎಂದು ಬರೆಯಲಾಗಿದೆ.
ಕಾಂತಾರ ಚಾಪ್ಟರ್-1 ಯಶಸ್ಸಿನ ಬಳಿಕ ಕಾಂತಾರಾ ಚಾಪ್ಟರ್ 2 ಭಾರೀ ನಿರೀಕ್ಷೆ ಮೂಡಿಸಿದೆ. ಚಿತ್ರದ ಕುರಿತಾಗಿ ರಿಷಬ್ ಶೆಟ್ಟಿ ಮಾಹಿತಿ ನೀಡಿರಲಿಲ್ಲ.
ಇದೀಗ ಯುಗಾದಿ ಹಬ್ಬದ ದಿನದಂದೇ ಕಾಂತಾರ ಚಾಪ್ಟರ್ 2 ಬಗ್ಗೆ ರಿಷಬ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದು, ಇಲ್ಲಿಂದ ಅಧ್ಯಾಯ ಎರಡು ಶುರು ಎಂದು ತಿಳಿಸಿದ್ದಾರೆ.
ಚಿತ್ರೀಕರಣ ಸೇರಿದಂತೆ ಈಗಾಗಲೇ ಚಿತ್ರಕ್ಕಾಗಿ ಪೂರ್ವ ತಯಾರಿ ನಡೆಸಿರುವ ಅವರು ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಯಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…