ಮುಂಬೈ : ಭಾರತದ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಇತ್ತೀಚಿಗೆ ಮಾಜಿ ಪತ್ನಿ ನತಾಶಾ ಜೊತೆ ವಿಚ್ಚೇಧನ ಪಡೆದ ಬಳಿಕ ಗರ್ಲ್ಫ್ರೆಂಡ್ ಜೊತೆ ಸುತ್ತಾಟ ನಡೆಸಿದ್ದಾರೆ ಎಂದು ಸುದ್ದಿ ಹರಿದಾಡಿ ಗಾಸಿಪ್ ಸಹ ಆಗಿತ್ತು.
ಆದರೆ, ಈಗ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಫೋಟೋಗಳು ಗಾಸಿಪ್ಗೆ ಮತ್ತಷ್ಟು ಪುಷ್ಠಿ ನೀಡಿವೆ. ಹಾರ್ದಿಕ್ ಪಾಂಡ್ಯ ಹಾಗೂ ಗೆಳತಿ ಮಹಿಕಾ ಶರ್ಮಾ ಜೊತೆ ಲಾಂಗ್ ಡ್ರೈವ್, ಬೀಚ್ನಲ್ಲಿ ಸುತ್ತಾಟ ಇತ್ಯಾದಿ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಹಾರ್ದಿಕ್ ಪಾಂಡ್ಯ.
ಇದನ್ನೂ ಓದಿ:-ಮೈಸೂರು | ಗಾಂಜ ಮಾರಾಟಕ್ಕೆ ಯತ್ನ ; ಇಬ್ಬರ ಬಂಧನ
ಇತ್ತೀಚೆಗೆ ಹಾರ್ದಿಕ್ ಪಾಂಡ್ಯ ಹಾಗೂ ಮಹಿಕಾ ಶರ್ಮಾ ಮುಂಬೈ ಏರ್ಪೋರ್ಟ್ನಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಅಧಿಕೃತವಾಗಿ ಹಾರ್ದಿಕ್ ಪಾಂಡ್ಯ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಇಬ್ಬರೂ ಒಟ್ಟಿಗೆ ಇರುವ ಕೆಲವೊಂದಿಷ್ಟು ಕ್ಷಣಗಳನ್ನ ಸೆರೆಹಿಡಿದು ಹಂಚಿಕೊಂಡಿದ್ದಾರೆ. ಇದೀಗ ಈ ಫೋಟೋಗಳು ಜಾಲತಾಣದಲ್ಲಿ ಹಲ್ಚಲ್ ಎಬ್ಬಿಸಿವೆ.
ಅಂದ್ಹಾಗೆ ಹಾರ್ದಿಕ್ ಪಾಂಡ್ಯ ಪ್ರೇಯಸಿ ಮಹಿಕಾ ಶರ್ಮಾ ನಟಿ ಕಮ್ ಮಾಡೆಲ್ ಆಗಿದ್ದಾರೆ. ಹಾರ್ದಿಕ್ ಪಾಂಡ್ಯ ತಮ್ಮ ಮಗ ಹಾಗೂ ಪ್ರೇಯಸಿ ಜೊತೆಗೆ ಕಳೆದ ಜಾಲಿ ಕ್ಷಣಗಳನ್ನ ಹಂಚಿಕೊಂಡಿದ್ದಾರೆ. ಹಾರ್ದಿಕ್ ಪಾಂಡೆ ಕ್ರಿಕೆಟ್ ಟೂರ್ನಿ ಬಿಡುವಿನ ವೇಳೆ ಮಸ್ತ್ ಸುತ್ತಾಟ ನಡೆಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…