ಬೆಂಗಳೂರು: ಇನ್ನು ಕೆಲವೇ ದಿನಗಳಲ್ಲಿ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಮತ್ತು ಧನ್ಯತಾ ಅವರ ವಿವಾಹ ಸಮಾರಂಭ ನೆರವೇರಲಿದ್ದು, ಪುಷ್ಪ-2 ಚಿತ್ರತಂಡಕ್ಕೆ ವಿವಾಹ ಆಮಂತ್ರಣ ಪತ್ರಿಕೆ ನೀಡಿದ್ದಾರೆ.
ಪುಷ್ಪ-2 ಚಿತ್ರತಂಡದ ನಾಯಕ ಅಲ್ಲು ಅರ್ಜುನ್, ನಾಯಕಿ ರಶ್ಮಿಕಾ ಮಂದಣ್ಣ ಹಾಗೂ ಚಿತ್ರದ ನಿರ್ದೇಶಕ ಸುಕುಮಾರ್ ಅವರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ್ದಾರೆ.
ಪುಷ್ಪ-2 ಚಿತ್ರ ಡಿ.5 ರಂದು ಪ್ರಪಂಚಾದ್ಯಂತ ತೆರೆ ಕಂಡು ಯಶಸ್ವಿ ಕಂಡಿತು. ಇನ್ನು ಈ ಚಿತ್ರದಲ್ಲಿ ಡಾಲಿ ಧನಂಜಯ್ ಅವರು ಜಾಲಿ ರೆಡ್ಡಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…