ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಮಾತನಾಡಿದ ನಟ ರವಿಚಂದ್ರನ್ ಅವರು, ಡಿಬಾಸ್ ಅಭಿಮಾನಿಗಳ ಕುರಿತು ಮಾತನಾಡಿದ್ದಾರೆ.
ಒಂದು ಕೆಟ್ಟ ಘಳಿಗೆ ಅದು. ಕೆಟ್ಟ ಘಳಿಗೆ ಮನಸ್ಸನ್ನು ಕುಗ್ಗಿಸುತ್ತದೆ. ಅಷ್ಟು ಆಳಕ್ಕೆ ಕರೆದೊಯ್ದು ಕುಗ್ಗಿಸಬೇಕಾದರೆ ಯಾವತ್ತೋ ಒಮ್ಮೆ ಎಬ್ಬಿಸಲೇಬೇಕಾಗುತ್ತದೆ ಅಲ್ವಾ? ಅದಕ್ಕೆ ಎಲ್ಲರೂ ಕಾಯೋಣ. ಎಲ್ಲರೂ ಪ್ರೀತಿಯಿಂದ, ಮನಸ್ಸಿಂದ ಹೃದಯದಲ್ಲಿ ಪೂಜೆ ಮಾಡಿ ಬರ್ತಾರೆ ಎಂದು ಮನವಿ ಮಾಡಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…