ಬೆಂಗಳೂರು: ಮನೆಯೂಟ, ಹಾಸಿಗೆ, ಬಟ್ಟೆ, ಪುಸ್ತಕ ಕೋರಿ ಬಂಧಿತರಾಗಿರುವ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗುರುವಾರ ತನ್ನ ಆದೇಶ ಪ್ರಕಟಿಸಿದ್ದು, ಮನೆಯೂಟ ನೀಡಲು ನಿರಾಕರಿಸಿದೆ.
ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನವಾಗಿದ್ದು, ಸದ್ಯ ಜೈಲಿನಲ್ಲಿದ್ದಾರೆ. ದರ್ಶನ್ಗೆ ಜೈಲಿನಲ್ಲಿ ನೀಡುವ ಆಹಾರ ಹೊಂದಾಣಿಕೆಯಾಗುತ್ತಿಲ್ಲ. ಊಟ ಅಜೀರ್ಣ ಹಾಗೂ ಅತಿಸಾವರವನ್ನುಂಟು ಮಾಡುತ್ತಿದೆ ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದರು. ಈ ಮನವಿಯನ್ನು ತಿರಸ್ಕರಿಸಿರುವ ನ್ಯಾಯಾಲಯ ದರ್ಶನ್ಗೆ ಮನೆಯೂಟ ಹಾಗೂ ಹಾಸಿಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ.
ಇನ್ನು ಇದೇ ಜುಲೈ 29ರಂದು ಕೊಲೆ ಪ್ರಕರಣದ ಅರ್ಜಿ ವಿಚಾರಣೆ ಕೂಡಾ ನಡೆಯಲಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…