ನವದೆಹಲಿ: ಕಾಂಗ್ರೆಸ್ ಪರವಾಗಿ ಮಾತನಾಡಿರುವಂತೆ ನಕಲಿ ರಾಜಕೀಯ ಜಾಹಿರಾತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬಗ್ಗೆ ಬಾಲಿವುಡ್ ಸ್ಟಾರ್ ಅಮೀರ್ ಖಾನ್ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರದರ್ಶನ ಕಾರ್ಯಕ್ರಮವಾದ ಸತ್ಯಮೇವ ಜಯತೆ ಸಂಚಿಕೆಯನ್ನು ಒಳಗೊಂಡಂತೆ ಬಿಜೆಪಿಯೂ ನಾಗರೀಖರ ಬ್ಯಾಂಕ್ ಖಾತೆಗೆ 15 ಲಕ್ಷ ಜಮೆ ಮಾಡುವ ಭರವಸೆಯನ್ನು ಟೀಕಿಸುತ್ತಿರುವ ರೀತಿಯಲ್ಲಿ ವಿವಾದಿತ ಜಾಹೀರಾತು ಹರಿದಾಡುತ್ತಿದ್ದು, ಇದಕ್ಕೆ ಅಮೀರ್ ಖಾನ್ ದೃಶ್ಯವನ್ನು ಸೇರಿಸಲಾಗಿದೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಅಮೀರ್ ಖಾನ್ ದೂರಿನಲ್ಲಿ ಮನವಿ ಮಾಡಿದ್ದಾರೆ.
ಅಮೀರ್ ಖಾನ್ ಅವರು, ಈ ಹಿಂದಿನ ಹಲವು ಚುನಾವಣೆಗಳಲ್ಲಿ ಚುನಾವಣಾ ಆಯೋಗದ ಸಾರ್ವಜನಿಕ ಜಾಗೃತಿ ಅಭಿಯಾನಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಆದರೆ ಅವರ 35 ವರ್ಷಗಳ ವೃತ್ತಿ ಜೀವನದಲ್ಲಿ ಯಾವುದೇ ರಾಜಕೀಯ ಪಕ್ಷದ ಜೊತೆ ಧನಿ ಗೂಡಿಸಿಲ್ಲ ಎಂದು ಖಾನ್ ವಕ್ತಾರರು ಹೇಳಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…