ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್ ಸಂದೇಶ ರವಾನಿಸಿದ್ದಾರೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.
ಈ ಸಂದೇಶ ನನ್ನ ಹೃದಯದಿಂದ ನೇರವಾಗಿ ಬರುತ್ತದೆ. ಇದನ್ನು ಅವರು ನಿಮ್ಮೆಲ್ಲರಿಗೂ ತಲುಪಿಸುತ್ತಾರೆ. ನಿಮ್ಮ ಪ್ರೀತಿ, ಕಾಳಜಿ, ನಿಮ್ಮ ದಣಿವರಿಯದ ಬೆಂಬಲ. ರಾಜ್ಯಾದ್ಯಂತ ನಿಮ್ಮ ಅವಿರತ ಪ್ರಚಾರಗಳ ಬಗ್ಗೆ ಅವರು ಪ್ರತಿ ಬಾರಿಯೂ ನನಗೆ ತಿಳಿಸುತ್ತಿದ್ದಾರೆ. ದೂರದಿಂದಲೇ ನಾನು ಪ್ರತಿ ಕ್ಷಣವೂ ನನ್ನೊಂದಿಗೆ ನಿಮ್ಮ ಉಪಸ್ಥಿತಿಯನ್ನು ಅನುಭವಿಸುತ್ತೇನೆ. ನಾನು ನಿಮಗೆ ಇದನ್ನು ಹೇಳಲು ಬಯಸುತ್ತೇನೆ.
ದಯವಿಟ್ಟು ಜನರು ಏನು ಹೇಳುತ್ತಾರೋ ಅದರ ಬಗ್ಗೆ ಚಿಂತಿಸಬೇಡಿ. ಯಾವುದೇ ವದಂತಿ ಅಥವಾ ಯಾವುದೇ ನಕಾರಾತ್ಮಕೆಯು ನಿಮ್ಮ ಹೃದಯವನ್ನು ಅಲುಗಾಡಿಸಲು ಬಿಡಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ. ಇಂದು ಎಂದಿಗಿಂತಲೂ ಹೆಚ್ಚಾಗಿ, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ ಎಂದು ಸಂದೇಶ ರವಾನಿಸಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…