ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್ ಸಂದೇಶ ರವಾನಿಸಿದ್ದಾರೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.
ಈ ಸಂದೇಶ ನನ್ನ ಹೃದಯದಿಂದ ನೇರವಾಗಿ ಬರುತ್ತದೆ. ಇದನ್ನು ಅವರು ನಿಮ್ಮೆಲ್ಲರಿಗೂ ತಲುಪಿಸುತ್ತಾರೆ. ನಿಮ್ಮ ಪ್ರೀತಿ, ಕಾಳಜಿ, ನಿಮ್ಮ ದಣಿವರಿಯದ ಬೆಂಬಲ. ರಾಜ್ಯಾದ್ಯಂತ ನಿಮ್ಮ ಅವಿರತ ಪ್ರಚಾರಗಳ ಬಗ್ಗೆ ಅವರು ಪ್ರತಿ ಬಾರಿಯೂ ನನಗೆ ತಿಳಿಸುತ್ತಿದ್ದಾರೆ. ದೂರದಿಂದಲೇ ನಾನು ಪ್ರತಿ ಕ್ಷಣವೂ ನನ್ನೊಂದಿಗೆ ನಿಮ್ಮ ಉಪಸ್ಥಿತಿಯನ್ನು ಅನುಭವಿಸುತ್ತೇನೆ. ನಾನು ನಿಮಗೆ ಇದನ್ನು ಹೇಳಲು ಬಯಸುತ್ತೇನೆ.
ದಯವಿಟ್ಟು ಜನರು ಏನು ಹೇಳುತ್ತಾರೋ ಅದರ ಬಗ್ಗೆ ಚಿಂತಿಸಬೇಡಿ. ಯಾವುದೇ ವದಂತಿ ಅಥವಾ ಯಾವುದೇ ನಕಾರಾತ್ಮಕೆಯು ನಿಮ್ಮ ಹೃದಯವನ್ನು ಅಲುಗಾಡಿಸಲು ಬಿಡಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ. ಇಂದು ಎಂದಿಗಿಂತಲೂ ಹೆಚ್ಚಾಗಿ, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ ಎಂದು ಸಂದೇಶ ರವಾನಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…