ಬೆಂಗಳೂರು: ನಟ ದರ್ಶನ್ ಅವರ ಜೊತೆಗಿನ ಮನಸ್ತಾಪದ ಬಗ್ಗೆ ಕೊನೆಗೂ ಮೌನ ಮುರಿದು, ನನ್ನ ಹಾಗೂ ಅಣ್ಣ ದರ್ಶನ್ ನಡುವೆ ಯಾವ ಮನಸ್ತಾಪವೂ ಇಲ್ಲ ಎಂದು ನಿರ್ದೇಶಕ ದಿನಕರ್ ತೂಗುದೀಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಡಿಸೆಂಬರ್.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಣ್ಣ-ತಮ್ಮ ಬೇರೆಯಾಗಿದ್ದೀವಿ ಎಂದು ಯಾರು ಹೇಳಿದ್ದು? ಕುಟುಂಬ ಅಂದಮೇಲೆ ಚಿಕ್ಕಪುಟ್ಟ ಮನಸ್ತಾಪಗಳಿರುತ್ತವೆ. ಹಾಗಂತ ಬೇರೆ ಬೇರೆಯಾಗಿ ದೂರವಾಗುವ ಮಾತಿಲ್ಲ. ನಾನು ಹಾಗೂ ದರ್ಶನ್ ಯಾವಾಗಲೂ ಮಾತನಾಡುತ್ತೇನೆ ಇರುತ್ತೇವೆ. ಅಲ್ಲದೇ ಅತ್ತಿಗೆ ವಿಜಯಲಕ್ಷ್ಮೀ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುತ್ತೇನೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ದರ್ಶನ್ ಸಿನಿಮಾಗಳ ಚೀತ್ರಿಕರಣದ ಬಗ್ಗೆ ಮಾತನಾಡಿದ ಅವರು, ದರ್ಶನ್ ಅವರಿಗೆ ತೀವ್ರ ಬೆನ್ನು ನೋವಿದೆ. ಅವರ ದೇಹ ಸಾಥ್ ನೀಡಿದಾಗ ಚೀತ್ರಿಕರಣವನ್ನು ಪ್ರಾರಂಭಿಸುತ್ತಾರೆ. ಸದ್ಯಕ್ಕೆ ಅವರಿಗೆ ಮೈಸೂರಿನ ಮನೆಯಲ್ಲೇ ಫಿಜಿಯೋಥೆರಪಿ ಚಿಕಿತ್ಸೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ದರ್ಶನ್ ಅವರ ಎಲ್ಲಾ ಸಿನಿಮಾಗಳ ಚೀತ್ರಿಕರಣ ಮುಗಿದ ನಂತರ ನಾನು ಹಾಗೂ ದರ್ಶನ್ ಸಿನಿಮಾ ಮಾಡುತ್ತೇವೆ ಎಂದಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…