ಬೆಂಗಳೂರು: ಕಾಟೇರಾ ಚಿತ್ರದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮೊಂಥೆರೋ ಅವರು ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೇಸ್ನಲ್ಲಿ ಇಂದು ಬೆಳಿಗ್ಗೆ 10.50 ರಿಂದ 11.35ರ ಶುಭ ತುಲಾ ಲಘ್ನದಲ್ಲಿ ಈ ನವ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಹಿಂದೂ ಸಂಪ್ರದಾಯದಂತೆ ಮಾಂಗಲ್ಯ ಧಾರಣೆ ಮೂಲಕ ನಡೆದ ಮದುವೆಗೆ ಕನ್ನಡ ಚಿತ್ರರಂಗ ಹಲವಾರು ಗಣ್ಯರು ಸಾಕ್ಷಿಯಾದರು.
ಇನ್ನು ಈ ಮದುವೆ ಹಾಲ್ನ ಔಟ್ ಡೋರನ್ನು ಫಿಲ್ಮಂ ಅವಾರ್ಡ್ ಫಂಕ್ಷನ್ ಮಾದರಿಯಲ್ಲಿ ನಿರ್ಮಿಸಿದ್ದು, 185ಕ್ಕೂ ವಿವಿಧ ಬಗೆಯ ಖಾದ್ಯಗಳನ್ನು ಮದುವೆಯಲ್ಲಿ ಮಾಡಲಾಗಿದೆ. ಇನ್ನು ತರುಣ್ ಅವರ ಮದುವೆ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಯ್ಯೂಟೂಬ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಸುಧೀರ್ ಗೆಳೆಯರಾದ ನೆನಪಿರಲಿ ಪ್ರೇಮ್, ನಟ ಶರಣ್, ಮಾಸ್ಟರ್ ಆನಂದ್ ಸೇರಿದಂತೆ ಸ್ನೇಹ ಬಳಗ ಹಾಗೂ ಗಣ್ಯರ ದಂಡೇ ಮದುವೆ ಸಮಾರಂಭದಲ್ಲಿ ಭಾಗಿಯಾಗಿದೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…