ಬೆಂಗಳೂರು: ಕಾಟೇರಾ ಚಿತ್ರದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮೊಂಥೆರೋ ಅವರು ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೇಸ್ನಲ್ಲಿ ಇಂದು ಬೆಳಿಗ್ಗೆ 10.50 ರಿಂದ 11.35ರ ಶುಭ ತುಲಾ ಲಘ್ನದಲ್ಲಿ ಈ ನವ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಹಿಂದೂ ಸಂಪ್ರದಾಯದಂತೆ ಮಾಂಗಲ್ಯ ಧಾರಣೆ ಮೂಲಕ ನಡೆದ ಮದುವೆಗೆ ಕನ್ನಡ ಚಿತ್ರರಂಗ ಹಲವಾರು ಗಣ್ಯರು ಸಾಕ್ಷಿಯಾದರು.
ಇನ್ನು ಈ ಮದುವೆ ಹಾಲ್ನ ಔಟ್ ಡೋರನ್ನು ಫಿಲ್ಮಂ ಅವಾರ್ಡ್ ಫಂಕ್ಷನ್ ಮಾದರಿಯಲ್ಲಿ ನಿರ್ಮಿಸಿದ್ದು, 185ಕ್ಕೂ ವಿವಿಧ ಬಗೆಯ ಖಾದ್ಯಗಳನ್ನು ಮದುವೆಯಲ್ಲಿ ಮಾಡಲಾಗಿದೆ. ಇನ್ನು ತರುಣ್ ಅವರ ಮದುವೆ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಯ್ಯೂಟೂಬ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಸುಧೀರ್ ಗೆಳೆಯರಾದ ನೆನಪಿರಲಿ ಪ್ರೇಮ್, ನಟ ಶರಣ್, ಮಾಸ್ಟರ್ ಆನಂದ್ ಸೇರಿದಂತೆ ಸ್ನೇಹ ಬಳಗ ಹಾಗೂ ಗಣ್ಯರ ದಂಡೇ ಮದುವೆ ಸಮಾರಂಭದಲ್ಲಿ ಭಾಗಿಯಾಗಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…