ಬೆಂಗಳೂರು: ಸ್ಯಾಂಡಲ್ವುಡ್ ಡಾಲಿ ಧನಂಜಯ್ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನೀಡಿದ್ದಾರೆ.
ನಟ ಧನಂಜಯ್ ಅವರು 2025ರ ಫೆಬ್ರವರಿ 16 ರಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಅದ್ದೂರಿಯಾಗಿ ಡಾಕ್ಟರ್ ಧನ್ಯತಾ ಅವರೊಂದಿಗೆ ವಿವಾಹವಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು (ಡಿ.30) ಬಿ.ವೈ.ವಿಜಯೇಂದ್ರ ಅವರ ನಿವಾಸಕ್ಕೆ ತೆರಳಿ ಮದುವೆ ಆಮಂತ್ರಣ ನೀಡಿ ಮದುವೆಗೆ ಆಗಮಿಸುವಂತೆ ಆಹ್ವಾನಿಸಿದ್ದಾರೆ.
ಈ ಕುರಿತು ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಕನ್ನಡ ಚಿತ್ರರಂಗದ ಪ್ರತಿಭಾವಂತ ಕಲಾವಿದ ಧನಂಜಯ್ ಅವರು ಇಂದು ಭೇಟಿಯಾಗಿ ತಮ್ಮ ವಿವಾಹ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಡಾಲಿ ಅವರಿಗೆ ಶುಭ ಹಾರೈಸಿ ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರರಂಗ ಪ್ರವೇಶಿಸಿರುವ ಅವರ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಶುಭ ಹಾರೈಸಲಾಯಿತು ಎಂದು ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…