ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ, ವರನಟ ಡಾ. ರಾಜ್ ಕುಮಾರ್ ಅವರ ಜನ್ಮದಿನವಿಂದು ಕನ್ನಡ ಚಿತ್ರರಂಗವನ್ನು ಉತ್ತುಂಗಕ್ಕೆ ಕೊಂಡೊಯ್ದ ಮೊದಲಿಗೆ ಡಾ. ರಾಜ್ ಕುಮಾರ್ ಎಂದರೇ ತಪ್ಪಾಗಲಾರದು. ಇಂದು (ಏ.24) ಅಣ್ಣವ್ರ ಜನ್ಮದಿನವಾಗಿದ್ದು, ಅವರ ಇಡೀ ಕುಟುಂಬವೇ ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಗರದ ಕಂಠೀರವ ಸ್ಟುಡಿಯೋ ಬಳಿಯಿರುವ ಡಾ. ರಾಜ್ ಅವರ ಸಮಾಧಿಯನ್ನು ವಿವಿಧ ಪುಷ್ಪಗಳಿಂದ ಅಲಂಕೃತಗೊಳಿಸಿ, ಹೂವು, ಹಣ್ಣು ಜವನ ಒಪ್ಪಿಸಿ, ಆರತಿ ಬಳಗಿ ಮುತ್ತುರಾಜನಿಗೆ ತಮ್ಮ ಕುಟುಂಬ ಹುಟ್ಟು ಹಬ್ಬದಂದು ನಮನ ಸಲ್ಲಿಸಿತು.
ದಿವಂಗತ ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಅವರ ಮಕ್ಕಳು, ರಾಘವೇಂದ್ರ ರಾಜಕುಮಾರ ದಂಪತಿ, ಅಣ್ಣವ್ರ ಹಿರಿ ಮಗಳು ಮತ್ತು ದಂಪತಿ ಸೇರಿಂದತೆ ಎಲ್ಲಾ ಕುಡಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇನ್ನು ರಾಜ್ಯಾದ್ಯಂತ ನಾನಾ ಕಡೆಗಳಲ್ಲಿ ಅಣ್ಣವ್ರ ಜನ್ಮ ದಿನದ ಪ್ರಯುಕ್ತ ಅನ್ನದಾ, ರಕ್ತದಾನ ಸೇರಿದಂತೆ ಹಲವಾರು ಸಮಾಜಮುಖಿ ಕೆಲಸಗಳಲ್ಲಿ ಮುತ್ತುರಾಜ್ ಅವರ ಅಭಿಮಾನಿ ದೇವರುಗಳು ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…