ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ, ವರನಟ ಡಾ. ರಾಜ್ ಕುಮಾರ್ ಅವರ ಜನ್ಮದಿನವಿಂದು ಕನ್ನಡ ಚಿತ್ರರಂಗವನ್ನು ಉತ್ತುಂಗಕ್ಕೆ ಕೊಂಡೊಯ್ದ ಮೊದಲಿಗೆ ಡಾ. ರಾಜ್ ಕುಮಾರ್ ಎಂದರೇ ತಪ್ಪಾಗಲಾರದು. ಇಂದು (ಏ.24) ಅಣ್ಣವ್ರ ಜನ್ಮದಿನವಾಗಿದ್ದು, ಅವರ ಇಡೀ ಕುಟುಂಬವೇ ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಗರದ ಕಂಠೀರವ ಸ್ಟುಡಿಯೋ ಬಳಿಯಿರುವ ಡಾ. ರಾಜ್ ಅವರ ಸಮಾಧಿಯನ್ನು ವಿವಿಧ ಪುಷ್ಪಗಳಿಂದ ಅಲಂಕೃತಗೊಳಿಸಿ, ಹೂವು, ಹಣ್ಣು ಜವನ ಒಪ್ಪಿಸಿ, ಆರತಿ ಬಳಗಿ ಮುತ್ತುರಾಜನಿಗೆ ತಮ್ಮ ಕುಟುಂಬ ಹುಟ್ಟು ಹಬ್ಬದಂದು ನಮನ ಸಲ್ಲಿಸಿತು.
ದಿವಂಗತ ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಅವರ ಮಕ್ಕಳು, ರಾಘವೇಂದ್ರ ರಾಜಕುಮಾರ ದಂಪತಿ, ಅಣ್ಣವ್ರ ಹಿರಿ ಮಗಳು ಮತ್ತು ದಂಪತಿ ಸೇರಿಂದತೆ ಎಲ್ಲಾ ಕುಡಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇನ್ನು ರಾಜ್ಯಾದ್ಯಂತ ನಾನಾ ಕಡೆಗಳಲ್ಲಿ ಅಣ್ಣವ್ರ ಜನ್ಮ ದಿನದ ಪ್ರಯುಕ್ತ ಅನ್ನದಾ, ರಕ್ತದಾನ ಸೇರಿದಂತೆ ಹಲವಾರು ಸಮಾಜಮುಖಿ ಕೆಲಸಗಳಲ್ಲಿ ಮುತ್ತುರಾಜ್ ಅವರ ಅಭಿಮಾನಿ ದೇವರುಗಳು ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…