ಬೆಂಗಳೂರು: ದುನಿಯಾ ವಿಜಯ್ ನಟನೆಯ ʼಮಾರುತʼ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದ್ದು, ಇದೀಗ ಚಿತ್ರತಂಡ ಡಬ್ಬಿಂಗ್ ಕೂಡ ಮುಗಿಸಿದೆ.
ಎಸ್. ನಾರಾಯಣ್ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಮುಖ್ಯಭೂಮಿಕೆಯಲ್ಲಿದ್ದು, ವಿಜಯ್ಗೆ ನಾಯಕಿಯಾಗಿ ಬೃಂದಾ ಆಚಾರ್ಯ ಕಾಣಿಸಿಕೊಳ್ಳುತ್ತಿದ್ದಾರೆ.
ʼಮಾರುತʼ ಚಿತ್ರವನ್ನು ಈಶಾ ಪ್ರೊಡಕ್ಸನ್ ಲಾಂಛನದಲ್ಲಿ ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣ ಮಾಡಿದ್ದಾರೆ.
ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ, ಚಿತ್ರಾ ಶೆಣೈ ತಾರಾಬಳಗದಲ್ಲಿದ್ದಾರೆ. ವಿಶೇಷ ಪಾತ್ರದಲ್ಲಿ ನಟ ರವಿಂಚದ್ರನ್ ನಟಿಸಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…