ಬೆಂಗಳೂರು: ಮಂಗಳವಾರ ನಿಧರಾದ ಕನ್ನಡದ ಹಿರಿಯ ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಚಾಮರಾಜನಗರ ಪೇಟೆಯಲ್ಲಿಯರುವ ಹಿಂದೂ ರುದ್ರಭೂಮಿಯರಲ್ಲಿ ಬ್ರಾಹ್ಮಣ ಸಂಪ್ರದಾಯಂತೆ ನೇರವೇರಿತು.
ಸಕಲ ಸರ್ಕಾರಿ ಗೌರವರೊಂದಿಗೆ ಮತ್ತು ಪೊಲೀಸ್ ಗೌರವದೊದಿಗೆ ಅವರ ಹಿರಿಯ ಮಗ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಅವರ ಅಂತ್ಯ ಕ್ರಿಯೆಯನ್ನು ನೇರವೇರಿಸಿದರು.
ಇನ್ನೂ ದ್ವಾರಕೀಶ್ ಅವರ ಅಂತ್ಯಕ್ರಿಯೆಗೂ ಮುನ್ನ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಿನಿಮಾ ಮಂದಿ ಅವರ ದರ್ಶನವನ್ನು ಪಡೆದುಕೊಂಡರು.
ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲೊಂದು ಹಳಿ ತಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರೈಲು ನಿಲ್ದಾಣದಿಂದ…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಆನಧಿಕೃತವಾಗಿ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ…
ನಂಜನಗೂಡು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ತಾಲ್ಲೂಕು ಆಡಳಿತ ಕಾಟಾಚಾರಕ್ಕೆ ಆಚರಣೆ ಮಾಡಿದೆ ಎಂದು ದಲಿತ…
ಮೈಸೂರು: ನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕಿಯಾಗಿ ನಿವೃತ್ತರಾಗಿದ್ದ ಮಂಜುಳಾ ಬಿ.ಸಿ. (65) ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ…
ಡಾ.ಯಮುನಾ ಬಿ.ರಾಜ್ ಪಿಯುಸಿ ರಿಸಲ್ಟ್ ಬಂತು.. ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿಯೂ ಹುಡುಗಿಯರು ಹುಡುಗರಿಗಿಂತ ಹೆಚ್ಚಿನ ಸಾಧನೆ…
ಅಂಜಲಿ ರಾಮಣ್ಣ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ವಕೀಲರು ರವಿ ಬಾಲ್ಯದಿಂದಲೂ ಬೇರೆ ಮಕ್ಕಳಿಗಿಂತ ವಿಭಿನ್ನ. ಶಾಲೆಯ ವಿದ್ಯಾಭ್ಯಾಸದಲ್ಲಿ ಆಸಕ್ತಿ…