ಬೆಂಗಳೂರು: ಮಂಗಳವಾರ ನಿಧರಾದ ಕನ್ನಡದ ಹಿರಿಯ ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಚಾಮರಾಜನಗರ ಪೇಟೆಯಲ್ಲಿಯರುವ ಹಿಂದೂ ರುದ್ರಭೂಮಿಯರಲ್ಲಿ ಬ್ರಾಹ್ಮಣ ಸಂಪ್ರದಾಯಂತೆ ನೇರವೇರಿತು.
ಸಕಲ ಸರ್ಕಾರಿ ಗೌರವರೊಂದಿಗೆ ಮತ್ತು ಪೊಲೀಸ್ ಗೌರವದೊದಿಗೆ ಅವರ ಹಿರಿಯ ಮಗ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಅವರ ಅಂತ್ಯ ಕ್ರಿಯೆಯನ್ನು ನೇರವೇರಿಸಿದರು.
ಇನ್ನೂ ದ್ವಾರಕೀಶ್ ಅವರ ಅಂತ್ಯಕ್ರಿಯೆಗೂ ಮುನ್ನ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಿನಿಮಾ ಮಂದಿ ಅವರ ದರ್ಶನವನ್ನು ಪಡೆದುಕೊಂಡರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…