ಮನರಂಜನೆ

ದರ್ಶನ್‌ ಅನ್‌ಫಾಲೋ ಮಾಡಿದ ಬೆನ್ನಲ್ಲೇ ನಟಿ ಸುಮಲತಾ ಪೋಸ್ಟ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ.

ದರ್ಶನ್‌ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್‌, ಅಭಿಷೇಕ್‌ ಅಂಬರೀಷ್‌, ಅವಿವಾ ಬಿದ್ದಪ್ಪ ಸೇರಿದಂತೆ ಆರು ಮಂದಿ ಆಪ್ತರನ್ನು ಅನ್‌ಫಾಲೋ ಮಾಡಿ ಅಭಿಮಾನಿಗಳಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಅಂಬರೀಷ್‌ ಅವರು ಪೋಸ್ಟ್‌ವೊಂದನ್ನು ಹಾಕಿದ್ದು, ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಬೆಸ್ಟ್‌ ಆಕ್ಟಿಂಗ್‌ ಆಸ್ಕರ್‌ ಅವಾರ್ಡ್‌ ಯಾರಿಗೆ ಹೋಗುತ್ತೆ ಅಂದ್ರೆ.. ಯಾರು ಸತ್ಯವನ್ನು ತಿರುಚುತ್ತಾರೋ, ತಮ್ಮದೇ ತಪ್ಪನ್ನು ಇಟ್ಟುಕೊಂಡು ಬೇರೆಯವರ ಮೇಲೆ ಹಾಕಿ ನೋವು ಮಾಡೋದು, ತಮ್ಮ ಮೇಲಿನ ನಿಂದನೆಯನ್ನು ಬೇರೆಯವರ ಮೇಲೆ ಹಾಕೋದು, ಗೂಬೆ ಕೂರಿಸೋದು ಮಾಡಿ ತಮ್ಮನ್ನು ತಾವು ಹೀರೋ ಎಂಬಂತೆ ಬಿಂಬಿಸಿಕೊಳ್ಳುವುದು ಎಂದು ಸುಮಲತಾ ಪೋಸ್ಟ್‌ ಮಾಡಿದ್ದಾರೆ.

ಈ ಬೆಳವಣಿಗೆಯಿಂದ ದರ್ಶನ್‌ ಅಭಿಮಾನಿಗಳಿಗೆ ಶಾಕ್‌ ಎದುರಾಗಿದ್ದು, ಅಂಬರೀಷ್‌ ಫ್ಯಾಮಿಲಿ ಮೇಲೆ ನಟ ದರ್ಶನ್‌ಗೆ ಬೇಸರವಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 mins ago

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

15 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

24 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

24 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

24 hours ago