ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ.
ದರ್ಶನ್ ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಷ್, ಅವಿವಾ ಬಿದ್ದಪ್ಪ ಸೇರಿದಂತೆ ಆರು ಮಂದಿ ಆಪ್ತರನ್ನು ಅನ್ಫಾಲೋ ಮಾಡಿ ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ಅನ್ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಅಂಬರೀಷ್ ಅವರು ಪೋಸ್ಟ್ವೊಂದನ್ನು ಹಾಕಿದ್ದು, ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಬೆಸ್ಟ್ ಆಕ್ಟಿಂಗ್ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತೆ ಅಂದ್ರೆ.. ಯಾರು ಸತ್ಯವನ್ನು ತಿರುಚುತ್ತಾರೋ, ತಮ್ಮದೇ ತಪ್ಪನ್ನು ಇಟ್ಟುಕೊಂಡು ಬೇರೆಯವರ ಮೇಲೆ ಹಾಕಿ ನೋವು ಮಾಡೋದು, ತಮ್ಮ ಮೇಲಿನ ನಿಂದನೆಯನ್ನು ಬೇರೆಯವರ ಮೇಲೆ ಹಾಕೋದು, ಗೂಬೆ ಕೂರಿಸೋದು ಮಾಡಿ ತಮ್ಮನ್ನು ತಾವು ಹೀರೋ ಎಂಬಂತೆ ಬಿಂಬಿಸಿಕೊಳ್ಳುವುದು ಎಂದು ಸುಮಲತಾ ಪೋಸ್ಟ್ ಮಾಡಿದ್ದಾರೆ.
ಈ ಬೆಳವಣಿಗೆಯಿಂದ ದರ್ಶನ್ ಅಭಿಮಾನಿಗಳಿಗೆ ಶಾಕ್ ಎದುರಾಗಿದ್ದು, ಅಂಬರೀಷ್ ಫ್ಯಾಮಿಲಿ ಮೇಲೆ ನಟ ದರ್ಶನ್ಗೆ ಬೇಸರವಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…