ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ.
ದರ್ಶನ್ ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಷ್, ಅವಿವಾ ಬಿದ್ದಪ್ಪ ಸೇರಿದಂತೆ ಆರು ಮಂದಿ ಆಪ್ತರನ್ನು ಅನ್ಫಾಲೋ ಮಾಡಿ ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ಅನ್ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಅಂಬರೀಷ್ ಅವರು ಪೋಸ್ಟ್ವೊಂದನ್ನು ಹಾಕಿದ್ದು, ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಬೆಸ್ಟ್ ಆಕ್ಟಿಂಗ್ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತೆ ಅಂದ್ರೆ.. ಯಾರು ಸತ್ಯವನ್ನು ತಿರುಚುತ್ತಾರೋ, ತಮ್ಮದೇ ತಪ್ಪನ್ನು ಇಟ್ಟುಕೊಂಡು ಬೇರೆಯವರ ಮೇಲೆ ಹಾಕಿ ನೋವು ಮಾಡೋದು, ತಮ್ಮ ಮೇಲಿನ ನಿಂದನೆಯನ್ನು ಬೇರೆಯವರ ಮೇಲೆ ಹಾಕೋದು, ಗೂಬೆ ಕೂರಿಸೋದು ಮಾಡಿ ತಮ್ಮನ್ನು ತಾವು ಹೀರೋ ಎಂಬಂತೆ ಬಿಂಬಿಸಿಕೊಳ್ಳುವುದು ಎಂದು ಸುಮಲತಾ ಪೋಸ್ಟ್ ಮಾಡಿದ್ದಾರೆ.
ಈ ಬೆಳವಣಿಗೆಯಿಂದ ದರ್ಶನ್ ಅಭಿಮಾನಿಗಳಿಗೆ ಶಾಕ್ ಎದುರಾಗಿದ್ದು, ಅಂಬರೀಷ್ ಫ್ಯಾಮಿಲಿ ಮೇಲೆ ನಟ ದರ್ಶನ್ಗೆ ಬೇಸರವಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…