ಬಾಲಿವುಡ್ನಲ್ಲಿ ಸದಾ ಆಕ್ಟೀವ್ ಆಗಿರುವ ಜೋಡಿ ಎಂದರೆ ರಿತೇಶ್ ದೇಶ್ಮುಖ್ ಹಾಗೂ ಜೆನಿಲಿಯಾ ಡಿಸೋಜಾ ಜೋಡಿ. ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿ ಬಿಔನ್ ಅಂಗಳದಲ್ಲಿನ ಕ್ಯೂಟ್ ಕಪಲ್ ಎಂದೇ ಹೆಸರಾಗಿದ್ದಾರೆ.
ಸದಾ ಒಂದಿಲ್ಲೊಂದು ವಿಚಾರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಈ ಜೋಡಿ ಈಗ ಮತ್ತೊಮ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಸಲೆಬ್ರೆಟಿ ಜೋಡಿಯು ತಮ್ಮ ಅಂಗಾಂಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದು, ಎಲ್ಲಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ರಿತೇಶ್ ಹಾಗೂ ಜೆನಿಲಿಯಾ ಜೋಡಿ ತಮ್ಮ ಅಂಗಾಂಗಳನ್ನು ದಾನ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ಈ ಜೋಡಿಗೆ ಧನ್ಯವಾದ ಹೇಳಿದ್ದಾರೆ.
ಈ ಜೋಡಿಯ ನಿರ್ಧಾರದ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸ್ಥೆ, “ಜುಲೈನಲ್ಲಿ ನಡೆಯುತ್ತಿರುವ ಅಂಗಾಂಗ ದಾನದ ತಿಂಗಳಿನಲ್ಲಿ ತಮ್ಮ ಅಂಗಾಂಗಗಳನ್ನು ದಾನ ಮಾಡಲು ವಾಗ್ದಾನ ಮಾಡಿದ ಬಾಲಿವುಡ್ ತಾರೆ ದಂಪತಿಗಳಾದ ರಿತೇಶ್ ದೇಶಮುಖ್ ಮತ್ತು ಜೆನಿಲಿಯಾ ಅವರಿಗೆ ಧನ್ಯವಾದಗಳು. ಅವರ ಗೆಸ್ಚರ್ ಇತರರನ್ನು ಉದಾತ್ತ ಕಾರಣದೊಂದಿಗೆ ಸಂಪರ್ಕಿಸಲು ಪ್ರೇರೇಪಿಸುತ್ತದೆ” ಎಂದು ಬರೆದುಕೊಂಡು ಬಿಟೌನ್ ಜೋಡಿವ ವಾಗ್ದಾನದ ವೀಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…