ಬೆಂಗಳೂರು: ಹೀರೋಗಳಂತೆಯೇ ಮಹಿಳೆಯರಿಗೂ ಸಂಭಾವನೆ ವಿಚಾರದಲ್ಲಿ ಸಮಾನ ಆದ್ಯತೆ ನೀಡಬೇಕು ಎಂದು ಸ್ಯಾಂಡಲ್ವುಡ್ ಕ್ವೀನ್ ರಮ್ಯ ಹೇಳಿದ್ದಾರೆ.
ನಗರದಲ್ಲಿ ನಡೆದ 16ನೇ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಹೀರೋಗಳ ಸಮವಾಗಿ ಹೀರೋಯಿನ್ಗಳು ಕೂಡ ಕೆಲಸ ಮಾಡುತ್ತಾರೆ. ಆದರೆ, ಇಬ್ಬರ ನಡುವಿನ ಸಂಭಾವನೆ ವಿಚಾರದಲ್ಲಿ ಬಹಳಷ್ಟು ವ್ಯತ್ಯಾಸವಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನನ್ನ ಜೊತೆ ಆಕ್ಟ್ ಮಾಡಿದ ಹೊಸಬರು ಈಗ ಸೂಪರ್ಸ್ಟಾರ್ಸ್ ಆಗಿದ್ದಾರೆ. ಆಗ ನನಗಿಂತ ಕಡಿಮೆ ಸಂಭಾವನೆ ಪಡೆಯುತ್ತಿದ್ದ ನಟರು, ಒಂದು ಸಿನಿಮಾದ ನಂತರ ನನಗಿಂತ 50 ರಷ್ಟು ಹೆಚ್ಚಿನ ಸಂಭಾವನೆ ಪಡೆಯುತಿದ್ದಾರೆ ಎಂದರು.
ಹೀರೊ ಜೊತೆ ಒಟ್ಟಿಗೆ ಕೆಲಸ ಮಾಡಿ ಹಿಟ್ ಕೊಟ್ಟಿರುತ್ತೇವೆ. ಅವರಿಗೆ ಕೋಟಿ ಕೋಟಿ ಸಂಭಾವನೆ ಇದ್ದರೆ, ನಮಗೆ ಕೋಟಿ ತಲುಪುವುದಕ್ಕೂ ಕಷ್ಟಪಡುತ್ತಿದ್ದೇವೆ. ಇದು ಒಂದು ಕ್ಷೇತ್ರದಲ್ಲಿ ಅಲ್ಲ ಎಲ್ಲಾ ಕ್ಷೇತ್ರದಲ್ಲೂ ಇದೆ ರೀತಿಯ ಸಮಸ್ಯೆಯಿದೆ. ಮಹಿಳಾ ಕಲಾವಿದರಿಗೂ ಆದ್ಯತೆ ನೀಡಿ ಎಂದು ಅಸಮಾಧಾನ ಹೊರಹಾಕಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…