ಬೆಂಗಳೂರು: ಹೀರೋಗಳಂತೆಯೇ ಮಹಿಳೆಯರಿಗೂ ಸಂಭಾವನೆ ವಿಚಾರದಲ್ಲಿ ಸಮಾನ ಆದ್ಯತೆ ನೀಡಬೇಕು ಎಂದು ಸ್ಯಾಂಡಲ್ವುಡ್ ಕ್ವೀನ್ ರಮ್ಯ ಹೇಳಿದ್ದಾರೆ.
ನಗರದಲ್ಲಿ ನಡೆದ 16ನೇ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಹೀರೋಗಳ ಸಮವಾಗಿ ಹೀರೋಯಿನ್ಗಳು ಕೂಡ ಕೆಲಸ ಮಾಡುತ್ತಾರೆ. ಆದರೆ, ಇಬ್ಬರ ನಡುವಿನ ಸಂಭಾವನೆ ವಿಚಾರದಲ್ಲಿ ಬಹಳಷ್ಟು ವ್ಯತ್ಯಾಸವಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನನ್ನ ಜೊತೆ ಆಕ್ಟ್ ಮಾಡಿದ ಹೊಸಬರು ಈಗ ಸೂಪರ್ಸ್ಟಾರ್ಸ್ ಆಗಿದ್ದಾರೆ. ಆಗ ನನಗಿಂತ ಕಡಿಮೆ ಸಂಭಾವನೆ ಪಡೆಯುತ್ತಿದ್ದ ನಟರು, ಒಂದು ಸಿನಿಮಾದ ನಂತರ ನನಗಿಂತ 50 ರಷ್ಟು ಹೆಚ್ಚಿನ ಸಂಭಾವನೆ ಪಡೆಯುತಿದ್ದಾರೆ ಎಂದರು.
ಹೀರೊ ಜೊತೆ ಒಟ್ಟಿಗೆ ಕೆಲಸ ಮಾಡಿ ಹಿಟ್ ಕೊಟ್ಟಿರುತ್ತೇವೆ. ಅವರಿಗೆ ಕೋಟಿ ಕೋಟಿ ಸಂಭಾವನೆ ಇದ್ದರೆ, ನಮಗೆ ಕೋಟಿ ತಲುಪುವುದಕ್ಕೂ ಕಷ್ಟಪಡುತ್ತಿದ್ದೇವೆ. ಇದು ಒಂದು ಕ್ಷೇತ್ರದಲ್ಲಿ ಅಲ್ಲ ಎಲ್ಲಾ ಕ್ಷೇತ್ರದಲ್ಲೂ ಇದೆ ರೀತಿಯ ಸಮಸ್ಯೆಯಿದೆ. ಮಹಿಳಾ ಕಲಾವಿದರಿಗೂ ಆದ್ಯತೆ ನೀಡಿ ಎಂದು ಅಸಮಾಧಾನ ಹೊರಹಾಕಿದರು.
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…