ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಹಿಂದೆ ತಮ್ಮ ಕ್ರಾಂತಿ ಚಿತ್ರದ ಪ್ರಚಾರದ ವೇಳೆ ನಡೆದ ಒಂದು ಸಂದರ್ಶನದಲ್ಲಿ ತಮ್ಮ ನೆಚ್ಚಿನ ಚಾಟ್ ಸೆಂಟರ್ ಬಗ್ಗೆ ಮಾತನಾಡಿದ್ದರು. ಬೆಂಗಳೂರಿನ ನಾಗರಭಾವಿ ಸಮೀಪ ವೀರೇಶ್ ಎಂಬ ವಿಶೇಷ ಚೇತನ ಅಭಿಮಾನಿಯೋರ್ವ ನಡೆಸುತ್ತಿದ್ದ ʼಹೊಟ್ಟೆಪಾಡುʼ ಎಂಬ ಚಾಟ್ಸೆಂಟರ್ ಬಗ್ಗೆ ಮಾತನಾಡಿದ್ದರು.
“ಆತ ಒಬ್ಬ ವಿಶೇಷ ಚೇತನ ಅಭಿಮಾನಿ. ಹೊರಗಡೆ ಹೋಗಿ ಭಿಕ್ಷೆ ಬೇಡದೇ ಪಾನಿಪೂರಿ ಇಟ್ಟುಕೊಂಡು ಕಷ್ಟಪಟ್ಟು ದುಡಿಯುತ್ತಿದ್ದಾನಲ್ಲ ಅದು ಗ್ರೇಟ್. ಅವನನ್ನು ಹುಡುಕಿಕೊಂಡು ಹೋಗಿ ತಿಂದರೆ, ಆತ ಇನ್ನೊಂದಷ್ಟು ಜನರಿಗೆ ಸ್ಪೂರ್ತಿಯಾಗುತ್ತಾನೆ” ಎಂದು ದರ್ಶನ್ ತಮ್ಮ ಅಭಿಮಾನಿಗಳಿಗೆ ಕರೆ ನೀಡಿದ್ದರು.
ದರ್ಶನ್ ಅವರ ಈ ಸಂದರ್ಶನ ಹೊರಬಿದ್ದ ಬಳಿಕ ಇದೀಗ ಆ ವಿಶೇಷಚೇತನ ಅಭಿಮಾನಿ ವೀರೇಶ್ ಜೀವನವೇ ಬದಲಾಗಿಹೋಗಿದೆ. ಈ ಹಿಂದೆ ದಿನಕ್ಕೆ ನೂರು ಪ್ಲೇಟ್ ಮಾರಾಟವಾಗ್ತಿದ್ದ ಚಾಟ್ಸ್ ಇದೀಗ ದಿನಕ್ಕೆ ಏನಿಲ್ಲವೆಂದರೂ ಕನಿಷ್ಟ 200 ಪ್ಲೇಟ್ ಮಾರಾಟವಾಗ್ತಿದೆ. ಹೀಗಂತ ಸ್ವತಃ ವೀರೇಶ್ ʼಕನ್ನಡ ಫಿಲ್ಮಿಬೀಟ್ʼ ಜತೆ ಮಾತನಾಡುತ್ತಾ ಹೇಳಿಕೊಂಡಿದ್ದಾರೆ.
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…