ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಹಿಂದೆ ತಮ್ಮ ಕ್ರಾಂತಿ ಚಿತ್ರದ ಪ್ರಚಾರದ ವೇಳೆ ನಡೆದ ಒಂದು ಸಂದರ್ಶನದಲ್ಲಿ ತಮ್ಮ ನೆಚ್ಚಿನ ಚಾಟ್ ಸೆಂಟರ್ ಬಗ್ಗೆ ಮಾತನಾಡಿದ್ದರು. ಬೆಂಗಳೂರಿನ ನಾಗರಭಾವಿ ಸಮೀಪ ವೀರೇಶ್ ಎಂಬ ವಿಶೇಷ ಚೇತನ ಅಭಿಮಾನಿಯೋರ್ವ ನಡೆಸುತ್ತಿದ್ದ ʼಹೊಟ್ಟೆಪಾಡುʼ ಎಂಬ ಚಾಟ್ಸೆಂಟರ್ ಬಗ್ಗೆ ಮಾತನಾಡಿದ್ದರು.
“ಆತ ಒಬ್ಬ ವಿಶೇಷ ಚೇತನ ಅಭಿಮಾನಿ. ಹೊರಗಡೆ ಹೋಗಿ ಭಿಕ್ಷೆ ಬೇಡದೇ ಪಾನಿಪೂರಿ ಇಟ್ಟುಕೊಂಡು ಕಷ್ಟಪಟ್ಟು ದುಡಿಯುತ್ತಿದ್ದಾನಲ್ಲ ಅದು ಗ್ರೇಟ್. ಅವನನ್ನು ಹುಡುಕಿಕೊಂಡು ಹೋಗಿ ತಿಂದರೆ, ಆತ ಇನ್ನೊಂದಷ್ಟು ಜನರಿಗೆ ಸ್ಪೂರ್ತಿಯಾಗುತ್ತಾನೆ” ಎಂದು ದರ್ಶನ್ ತಮ್ಮ ಅಭಿಮಾನಿಗಳಿಗೆ ಕರೆ ನೀಡಿದ್ದರು.
ದರ್ಶನ್ ಅವರ ಈ ಸಂದರ್ಶನ ಹೊರಬಿದ್ದ ಬಳಿಕ ಇದೀಗ ಆ ವಿಶೇಷಚೇತನ ಅಭಿಮಾನಿ ವೀರೇಶ್ ಜೀವನವೇ ಬದಲಾಗಿಹೋಗಿದೆ. ಈ ಹಿಂದೆ ದಿನಕ್ಕೆ ನೂರು ಪ್ಲೇಟ್ ಮಾರಾಟವಾಗ್ತಿದ್ದ ಚಾಟ್ಸ್ ಇದೀಗ ದಿನಕ್ಕೆ ಏನಿಲ್ಲವೆಂದರೂ ಕನಿಷ್ಟ 200 ಪ್ಲೇಟ್ ಮಾರಾಟವಾಗ್ತಿದೆ. ಹೀಗಂತ ಸ್ವತಃ ವೀರೇಶ್ ʼಕನ್ನಡ ಫಿಲ್ಮಿಬೀಟ್ʼ ಜತೆ ಮಾತನಾಡುತ್ತಾ ಹೇಳಿಕೊಂಡಿದ್ದಾರೆ.
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…