ಬೆಂಗಳೂರು: ಕಾಪಿ ರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ 25 ಲಕ್ಷ ದಂಡ ವಿಧಿಸಿದೆ.
ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ಅನುಮತಿ ಇಲ್ಲದೇ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಸ್ಟುಡಿಯೋಸ್ಗೆ 25 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.
ವಿಚಾರಣೆಯ ವೇಳೆ ರಕ್ಷಿತ್ ಶೆಟ್ಟಿ ಮತ್ತು ತಂಡ ಸಮರ್ಥನೆಯಾಗಿ ಅನೇಕ ವಾದಗಳನ್ನು ಮಂಡಿಸಿದೆ. ನ್ಯಾಯ ಎಲ್ಲಿದೆ ಹಾಡನ್ನು ಕೇವಲ 7 ಸೆಕೆಂಡ್, ಒಮ್ಮೆ ನಿನ್ನನ್ನು ಹಾಡನ್ನು 31 ಸೆಕೆಂಡ್ ಮಾತ್ರ ಬಳಕೆ ಮಾಡಲಾಗಿದ್ದು, ಇದು ಅತಿ ಕಡಿಮೆ ಅವಧಿ ಆಗಿರುವುದರಿಂದ ಹಕ್ಕುಸ್ವಾಮ್ಯ ಉಲ್ಲಂಘನೆ ಆಗುವುದಿಲ್ಲ ಎಂದು ವಾದಿಸಿತ್ತು.
ಈ ವಾದ ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಹಣಕಾಸಿನ ವಿಚಾರದಲ್ಲಿ ಕಾಪಿರೈಟ್ ಉಲ್ಲಂಘಿಸಿದ್ದಕ್ಕಾಗಿ 20 ಲಕ್ಷ ರೂ, ಕೋರ್ಟ್ ಆದೇಶ ಪಾಲನೆ ವಿಳಂಬಕ್ಕೆ 5 ಲಕ್ಷ ರೂ ಸೇರಿ ಒಟ್ಟು 25 ಲಕ್ಷ ರೂ ದಂಡ ವಿಧಿಸಿದೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…