ಮನರಂಜನೆ

ʼಕಾಟನ್‌ ಕ್ಯಾಂಡಿʼ ಸಾಂಗ್‌ ವಿವಾದ: ಕಾನೂನು ಸಮರಕ್ಕೆ ಸಿದ್ಧ ಎಂದ ರ‍್ಯಾಪರ್ ಚಂದನ್‌ ಶೆಟ್ಟಿ

ಹುಬ್ಬಳ್ಳಿ: ಕಾಟನ್‌ ಕ್ಯಾಂಡಿ ಹಾಡಿನ ಕೆಲವು ತುಣುಕುಗಳನ್ನು ಕದಿಯಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಗಾಯಕ ಚಂದನ್‌ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಹಾಡು, ಹಾಡಿನ ಸಾಲನ್ನು ಕದ್ದಿಲ್ಲ ಎಂದು ಹೇಳುವ ಮೂಲಕ ತಮ್ಮ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿ ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಕಾಕತಾಳಿಯ. ಯಾವುದೇ ವಿವ್ಸ್‌ ಇಲ್ಲದ ಸಾಂಗ್‌ ಕದ್ದು ಹಾಡು ಮಾಡುವ ಪರಿಸ್ಥಿತಿ ನನಗೆ ಬಂದಿಲ್ಲ. ನಾನು ಬಹಳಷ್ಟು ಕಷ್ಟಪಟ್ಟು ಈ ಹಾಡು ಮಾಡಿದ್ದೇನೆ. ಈ ಕುರಿತು ಕಾನೂನು ಹೋರಾಟ ಮಾಡಲು ನಾನು ಸಿದ್ಧನಿದ್ದೇನೆ ಎಂದು ಹೇಳಿದರು.

ಇನ್ನು ಹೊಸ ವರ್ಷಕ್ಕೆ ಚಂದನ್‌ ಶೆಟ್ಟಿ ತಾವು ಟ್ಯೂನ್‌ ಮಾಡಿದ ʼಕಾಟನ್‌ ಕ್ಯಾಂಡಿʼ ಸಾಂಗ್‌ ಅನ್ನು ರಿಲೀಸ್‌ ಮಾಡಿದ್ದರು. ಈ ಟ್ಯೂನ್‌ 6 ವರ್ಷಗಳ ಹಿಂದೆ ನಾನು ಮಾಡಿದ್ದು ಎಂದು ಯುವರಾಜ್‌ ಹೇಳಿದ್ದಾರೆ. ನಾನು ಕಷ್ಟಪಟ್ಟು ಮಾಡಿದ್ದ ವೈ ಬುಲ್‌ (Y Bull) ಪಾರ್ಟಿ ಸಾಂಗ್‌ ಟ್ಯೂನ್‌ನ ಮೊದಲ ಪಲ್ಲವಿ, ಸೆಕೆಂಡ್‌ ಚರಣವನ್ನು ಚಂದನ್‌ ಶೆಟ್ಟಿ ಕಾಪಿ ಮಾಡಿದ್ದಾರೆ ಎಂದು ಯುವರಾಜ್‌ ಗಂಭೀರ ಆರೋಪ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

1 hour ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

4 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

4 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

4 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

4 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

4 hours ago