ಅಕ್ರಮ ದತ್ತು ಮಗು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ರೀಲ್ಸ್ ಸ್ಟಾರ್ ಸೋನು ಗೌಡ ತಮ್ಮ ಜೈಲಿನ ದಿನಗಳ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ.
ನನ್ನನ್ನು ಕಾನೂನಾತ್ಮಕವಾಗಿ ವಿಚಾರಣೆ ಮಾಡಿ, ಬಳಿಕ ನನ್ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರು. ನಾಲ್ಕು ಗೋಡೆ, ಅಲ್ಲಿನ ಜನ ನೋಡಿ ನನಗೆ ಇದೆಲ್ಲ ಬೇಕಿತ್ತಾ ಅನಿಸಿತು. ಬೇರೆ ಬೇರೆ ಪ್ರಕರಣ ಮಾಡಿದವರು ಅಲ್ಲಿದ್ದರು ಅದನ್ನು ನೋಡು ಬೇಸರ ತಂದಿತ್ತು. ಮೂರು ದಿನಕ್ಕೆ ಒಮ್ಮೆ ಫೋನ್ ಕೊಡ್ತಾರೆ. 3-4 ನಿಮಿಷ ಮಾತನಾಡಲು ಮೂರು ದಿನ ಕಾಯುವುದು ಎನ್ನುವುದನ್ನು ಕಂಡಾಗ ವ್ಯಕ್ತಿಯ ಬೆಲೆ ಗೊತ್ತಾಗುತ್ತದೆ. ನಾಲ್ಕು ಗೋಡೆ ಮಧ್ಯೆ ಇದ್ದು ಎಲ್ಲವೂ ಕಲಿತೆ ಎಂದು ಸೋನುಗೌಡ ಹೇಳಿದ್ದಾರೆ.
ಜೈಲಿನಲ್ಲಿ ತುಂಬಾನೇ ಸೊಳ್ಳೆ. ಆ ಜೀವನವೇ ಬೇರೆ. 23ನೇ ವಯಸ್ಸಿಗೆ ಜೈಲು ನೋಡಿದ್ನಲ್ಲ ಅನ್ನೋದು ಬೇಸರದ ವಿಚಾರ. ಆದರೆ, ಕೆಟ್ಟದ್ದಿರಲಿ ಒಳ್ಳೆಯದಿರಲಿ ಜೀವನದಲ್ಲಿ ಎಲ್ಲವನ್ನೂ ಅನುಭವಿಸಬೇಕು ಎಂಬ ಬಗ್ಗೆ ನನಗೆ ಖುಷಿ ಇದೆ ಎಂದು ಸೋನುಗೌಡ ತಮ್ಮ ಅಂದಿನ ದಿನಗಳ ಬಗ್ಗೆ ಮಾತನಾಡಿದ್ದಾರೆ.
ಜೊತೆಗೆ ತಾವು ಜೈಲಿನಲ್ಲಿದ್ದಾಗ ತಮ್ಮ ಪರವಾಗಿ ಟ್ರೋಲ್ ಪೇಜ್ಗಳು ಬೆಂಬಲ ಸೂಚಿಸಿದರ ಬಗ್ಗೆ ಹೆಮ್ಮೆಯಿದೆ ಎಂದು ಹೊಗಳಿದ್ದಾರೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…