ನವದೆಹಲಿ: ಹಿಮಾಚಲ ಪ್ರದೇಶದ ಲೋಕಸಭೆ ಕ್ಷೇತ್ರ ಮಂಡಿಯ ಅಭ್ಯರ್ಥಿಯಾಗಿ ನಟಿ ಕಂಗನಾ ರಣಾವತ್ ಸ್ವರ್ಧಿಸುತ್ತಿದ್ದಾರೆ. ಪ್ರತಿನಿತ್ಯ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಾರೆ.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ನ ವಿಜಯ್ ವಾಡೆಟ್ಟಿವಾರ್ ಅವರು ಕಂಗನಾ ಅವರು ಗೋಮಾಂಸವನ್ನು ಇಷ್ಟಪಡುತ್ತಾರೆ ಹಾಗೂ ಸೇವನೆ ಮಾಡುತ್ತಾರೆ ಎಂದು ಎಕ್ಸ್ನಲ್ಲಿ ಹೇಳಿಕೆ ನೀಡಿದರು. ಈ ಹೇಳಿಕೆಯಿಂದ ಎಕ್ಸ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಅವರ ಹೇಳಿಕೆಗೆ ಎಕ್ಸ್ನಲ್ಲೇ ಕಂಗನಾ ತಿರುಗೇಟು ನೀಡಿರುವ ಅವರು ತಾನು ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಕೆಂಪು ಮಾಂಸವನ್ನು ಸೇವಿಸುವುದಿಲ್ಲ ಎಂದಿದ್ದಾರೆ.
ಎಕ್ಸ್ನಲ್ಲೇನಿದೆ?
ನಾನು ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಕೆಂಪು ಮಾಂಸವನ್ನು ಸೇವಿಸುವುದಿಲ್ಲ, ನನ್ನ ಬಗ್ಗೆ ಸಂಪೂರ್ಣವಾಗಿ ಆಧಾರರಹಿತ ವದಂತಿಗಳನ್ನು ಹರಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ, ನಾನು ದಶಕಗಳಿಂದ ಯೋಗ ಮತ್ತು ಆಯುರ್ವೇದ ಜೀವನ ವಿಧಾನವನ್ನು ಪ್ರತಿಪಾದಿಸುತ್ತಿದ್ದೇನೆ ಮತ್ತು ಪ್ರಚಾರ ಮಾಡುತ್ತಿದ್ದೇನೆ ಈಗ ಅಂತಹ ತಂತ್ರಗಳು ಕಳಂಕಕ್ಕೆ ಕಾರಣವಾಗುವುದಿಲ್ಲ. ನನ್ನ ಚಿತ್ರ. ನನ್ನ ಜನರು ನನ್ನನ್ನು ತಿಳಿದಿದ್ದಾರೆ ಮತ್ತು ನಾನು ಹೆಮ್ಮೆಯ ಹಿಂದೂ ಎಂದು ಅವರಿಗೆ ತಿಳಿದಿದೆ ಮತ್ತು ಯಾವುದೂ ಅವರನ್ನು ದಾರಿ ತಪ್ಪಿಸುವುದಿಲ್ಲ, ಜೈ ಶ್ರೀ ರಾಮ್ ಎಂದು ಬರೆದುಕೊಂಡಿದ್ದಾರೆ.
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…