ಮನರಂಜನೆ

ಶೀಘ್ರದಲ್ಲೇ ದರ್ಶನ್‌ರನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಣ ಪತ್ರಿಕೆ ನೀಡುತ್ತೇನೆ: ನಟ ಡಾಲಿ ಧನಂಜಯ್‌

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ಮದುವೆಗೆ ಯಾಕೆ ಕರೆದಿಲ್ಲ ಎಂಬ ಪ್ರಶ್ನೆಗೆ ಇದೀಗ ನಟ ಡಾಲಿ ಧನಂಜಯ್‌ ಉತ್ತರ ನೀಡಿದ್ದಾರೆ.

ಇದೇ ಫೆಬ್ರವರಿ.16ರಂದು ಡಾಲಿ ಧನಂಜರ್‌ ಅವರು ವೈದ್ಯೆ ಧನ್ಯತಾ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ಗಣ್ಯರನ್ನು ಭೇಟಿ ಮಾಡಿ ಮದುವೆಯ ಆಮಂತ್ರಣ ಪತ್ರ ನೀಡುತ್ತಿದ್ದಾರೆ.

ಆದರೆ ಡಾಲಿ ಧನಂಜಯ್‌ ಅವರು, ನಟ ದರ್ಶನ್‌ಗೆ ಇದುವರೆಗೂ ಆಮಂತ್ರಣ ಪತ್ರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಮಾಧ್ಯಮದವರು ಪ್ರಶ್ನೆ ಕೇಳಿದಾಗ ಉತ್ತರಿಸಿದರು.

ನಾನು ಕಳೆದ ಕೆಲ ದಿನಗಳಿಂದ ದರ್ಶನ್‌ರನ್ನು ಸಂಪರ್ಕಿಸಲು ಪ್ರಯತ್ನ ಪಟ್ಟೆ. ಆದರೆ ಅದು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ದರ್ಶನ್‌ರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡುತ್ತೇನೆ. ಮದುವೆಗೆ ಯಾರನ್ನೂ ಬಿಟ್ಟಿಲ್ಲ. ಎಲ್ಲರನ್ನೂ ಕರೆದಿದ್ದೇನೆ. ಸದ್ಯದಲ್ಲೇ ಅವರನ್ನು ಕೂಡ ಕರೆಯುತ್ತೇನೆ. ಅದು ಬಿಟ್ಟು ಬೇರೆ ಏನೂ ಇಲ್ಲ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

11 mins ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

20 mins ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

33 mins ago

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

58 mins ago

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಗೀಳು : ಡಿಜಿಟಲ್‌ ಲಾಕ್‌ ಪ್ರಯೋಗಕ್ಕೆ ಮುಂದಾದ ಸರ್ಕಾರ

ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…

1 hour ago

ಎಸ್‌ಸಿಪಿ,ಟಿಎಸ್‌ಪಿ ಅನುದಾನ ಗ್ಯಾರಂಟಿಗೆ ಬಳಕೆ : ಕಾಂಗ್ರೆಸ್‌ನಲ್ಲೇ ಅಸಮಾಧಾನ

ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…

1 hour ago