ಕೊಚ್ಚಿನ್/ಕೇರಳ: ಕುವೈತ್ನಲ್ಲಿ ಎರಡು ದಿನಗಳ ಹಿಂದೆ ಸಂಭವಿಸಿದ ಅಗ್ನಿ ದುರಂತದಲ್ಲಿ ಮಡಿದ ಭಾರತೀಯರ ಮೃತದೇಹವನ್ನು ಹೊತ್ತ IAF ಯುದ್ಧ ವಿಮಾನ ಶುಕ್ರವಾರ (ಜೂನ್.14) ಕೇರಳದ ಕೊಚ್ಚಿನ್ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ಕುವೈತ್ನಲ್ಲಿ ಮಡಿದ 31 ಮಂದಿ ಭಾರತೀಯರ ಪಾರ್ಥೀವ ಶರೀರವನ್ನು IAF C30J ಭಾರತೀಯ ಸೇನಾ ವಿಮಾನ ದೇಶಕ್ಕೆ ಹೊತ್ತು ತಂದಿದೆ. ಈ 31ಜನರ ಪೈಕಿ 23 ಜನ ಕೇರಳಿಗರು, 7 ತಮಿಳುಗರು ಹಾಗೂ 1 ಕರ್ನಾಟಕದವರಾಗಿದ್ದಾರೆ. ಇದೇ ಜೂನ್ 12 ರಂದು ಕುವೈತ್ನಲ್ಲಿ ನಡೆದ ಭಾರೀ ಅಗ್ನಿ ಅವಘಡದಲ್ಲಿ 40 ಮಂದಿ ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…