ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದರೆ ಬಾಲಿವುಡ್ ಹಾಗೂ ನಟನೆಗೂ ವಿದಾಯ ಹೇಳುತ್ತೇನೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದ್ದಾರೆ.
ಶಿಮ್ಲಾದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ ರಣಾವತ್ ಸ್ಪರ್ಧಿಸಿದ್ದಾರೆ. ಮಂಗಳವಾರ ಮಂಡಿ ಕ್ಷೇತ್ರದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ಚುನಾವಣಾ ಪ್ರಚಾರಕ್ಕಾಗಿ ತನ್ನೆಲ್ಲಾ ಸಮಯವನ್ನು ಮೀಸಲಿಟ್ಟಿರುವುದಾಗಿ ಹೇಳಿದ್ದರು.
ಆಜ್ತಕ್ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುವ ವೇಳೆ ಅವರು ಬಾಲಿವುಡ್ಗೆ ಗುಡ್ಬೈ ಹೇಳುವ ಬಗ್ಗೆ ತಿಳಿಸಿದ್ದಾರೆ. “ತಾವು ಈ ಬಾರಿ ಮಂಡಿ ಕ್ಷೇತ್ರದಿಂದ ವಿಜಯಗಳಿಸಿದ ಬಳಿಕ ತನ್ನ ಹೊಣೆಗಾರಿಕೆಯನ್ನು ನಿಭಾಯಿಸಿ ಚಿತ್ರರಂಗದಿಂದ ಹಂತ ಹಂತವಾಗಿ ದೂರ ಉಳಿಯುವುದಾಗಿ ಅವರು ಹೇಳಿದ್ದಾರೆ.
ಇನ್ನು ಅವರ ಬಳಿ ಚಿನ್ನಾಭರಣ, ಕಾರು, ಆಸ್ತಿ ಸೇರಿದಂತೆ 91 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಜತೆಗೆ ಅವರಿಗೆ 17 ಕೋಟಿ ರೂ. ಸಾಲವಿದೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…