ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಸ್ಯಾಂಡಲ್ವುಡ್ನ ಹಲವು ತಾರೆಯರು ಶುಭ ಕೋರಿದ್ದಾರೆ.
ಮುಂಚೆ ಕ್ರಿಕೆಟ್ ಆಡುತ್ತಿದ್ದೆ, ಈಗ ಬರೀ ನೋಡುತ್ತಿದ್ದೇನೆ. ನಮ್ಮ ಭಾರತ ಗೆಲ್ಲಲಿ ಆಲ್ ದಿ ಬೆಸ್ಟ್, ಜೈ ಆಂಜನೇಯ ಎಂದು ಧ್ರುವ ಸರ್ಜಾ ಮಾತನಾಡಿದ್ದಾರೆ.
ಇಂಡಿಯಾ ವಿನ್ ಆಗೇ ಆಗುತ್ತಾರೆ. ಆ ಕಡೆ ಟೀಂ ನ್ಯೂಜಿಲೆಂಡ್ ಕೂಡ ಕಡಿಮೆಯಿಲ್ಲ. ಅವರ ಫೀಲ್ಡಿಂಗ್ ನೋಡಿದರೆ ಭಯ ಆಗುತ್ತದೆ. ಈ ಬಾರಿ ಇಂಡಿಯಾ ಗೆಲ್ಲಬೇಕು ಅಂದರೆ, ಪ್ರತಿ ಬಾಲ್ 6 ರನ್ ಹೊಡೆಯಬೇಕು. 4 ರನ್ ಹೊಡೆದರೆ ಪಕ್ಕಾ ಹಿಡಿಯುತ್ತಾರೆ. ಈ ಸಲ ಭಾರತ ತಂಡ ಗೆಲ್ಲಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಚಂದನ್ ಶೆಟ್ಟಿ ಶುಭ ಹಾರೈಸಿದ್ದಾರೆ.
ಆಲ್ ದಿ ಬೆಸ್ಟ್ ಟೀಂ ಇಂಡಿಯಾ. ಆವತ್ತಿನ ದಿನ ಯಾರು ಉತ್ತಮ ಆಟವಾಡುತ್ತಾರೋ ಅವರಿಗೆ ಗೆಲುವು ಸಿಗುತ್ತದೆ. ಗೆಲುವು ಮುಖ್ಯವಲ್ಲ ಕ್ರೀಡಾ ಮನೋಭಾವ ಮುಖ್ಯ. ಯಾರೇ ಸೋತರೂ ಟ್ರೋಲ್ ಮಾಡಬೇಡಿ. ಆಟ ಕೂಡ ಕಲೆ ತರಾನೇ ಜನರನ್ನು, ದೇಶವನ್ನು ಬೆಸೆಯಬೇಕು ಎಂದು ನಟ ಕಿಶೋರ್ ಟೀಂ ಇಂಡಿಯಾಗೆ ಶುಭ ಕೋರಿದ್ದಾರೆ.
ಟೀಂ ಇಂಡಿಯಾಗೆ ಆಲ್ದಿ ಬೆಸ್ಟ್. ನಮ್ಮ ದೇಶಕ್ಕೆ ಗೆಲುವಾಗಲಿ. ನಮ್ಮ ಇಂಡಿಯಾ ಟೀಂ ಚೆನ್ನಾಗಿ ಆಡಲಿ ಎಂದು ನಟಿ ಅಂಕಿತಾ ಅಮರ್ ಹೇಳಿದ್ದಾರೆ.
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…