ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಸ್ಯಾಂಡಲ್ವುಡ್ನ ಹಲವು ತಾರೆಯರು ಶುಭ ಕೋರಿದ್ದಾರೆ.
ಮುಂಚೆ ಕ್ರಿಕೆಟ್ ಆಡುತ್ತಿದ್ದೆ, ಈಗ ಬರೀ ನೋಡುತ್ತಿದ್ದೇನೆ. ನಮ್ಮ ಭಾರತ ಗೆಲ್ಲಲಿ ಆಲ್ ದಿ ಬೆಸ್ಟ್, ಜೈ ಆಂಜನೇಯ ಎಂದು ಧ್ರುವ ಸರ್ಜಾ ಮಾತನಾಡಿದ್ದಾರೆ.
ಇಂಡಿಯಾ ವಿನ್ ಆಗೇ ಆಗುತ್ತಾರೆ. ಆ ಕಡೆ ಟೀಂ ನ್ಯೂಜಿಲೆಂಡ್ ಕೂಡ ಕಡಿಮೆಯಿಲ್ಲ. ಅವರ ಫೀಲ್ಡಿಂಗ್ ನೋಡಿದರೆ ಭಯ ಆಗುತ್ತದೆ. ಈ ಬಾರಿ ಇಂಡಿಯಾ ಗೆಲ್ಲಬೇಕು ಅಂದರೆ, ಪ್ರತಿ ಬಾಲ್ 6 ರನ್ ಹೊಡೆಯಬೇಕು. 4 ರನ್ ಹೊಡೆದರೆ ಪಕ್ಕಾ ಹಿಡಿಯುತ್ತಾರೆ. ಈ ಸಲ ಭಾರತ ತಂಡ ಗೆಲ್ಲಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಚಂದನ್ ಶೆಟ್ಟಿ ಶುಭ ಹಾರೈಸಿದ್ದಾರೆ.
ಆಲ್ ದಿ ಬೆಸ್ಟ್ ಟೀಂ ಇಂಡಿಯಾ. ಆವತ್ತಿನ ದಿನ ಯಾರು ಉತ್ತಮ ಆಟವಾಡುತ್ತಾರೋ ಅವರಿಗೆ ಗೆಲುವು ಸಿಗುತ್ತದೆ. ಗೆಲುವು ಮುಖ್ಯವಲ್ಲ ಕ್ರೀಡಾ ಮನೋಭಾವ ಮುಖ್ಯ. ಯಾರೇ ಸೋತರೂ ಟ್ರೋಲ್ ಮಾಡಬೇಡಿ. ಆಟ ಕೂಡ ಕಲೆ ತರಾನೇ ಜನರನ್ನು, ದೇಶವನ್ನು ಬೆಸೆಯಬೇಕು ಎಂದು ನಟ ಕಿಶೋರ್ ಟೀಂ ಇಂಡಿಯಾಗೆ ಶುಭ ಕೋರಿದ್ದಾರೆ.
ಟೀಂ ಇಂಡಿಯಾಗೆ ಆಲ್ದಿ ಬೆಸ್ಟ್. ನಮ್ಮ ದೇಶಕ್ಕೆ ಗೆಲುವಾಗಲಿ. ನಮ್ಮ ಇಂಡಿಯಾ ಟೀಂ ಚೆನ್ನಾಗಿ ಆಡಲಿ ಎಂದು ನಟಿ ಅಂಕಿತಾ ಅಮರ್ ಹೇಳಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…