ಮನರಂಜನೆ

IND v/s NZ: ಟೀಂ ಇಂಡಿಯಾ ಗೆಲುವಿಗೆ ಸಿನಿ ತಾರೆಯರ ವಿಶ್‌

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಫೈನಲ್‌ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಸ್ಯಾಂಡಲ್‌ವುಡ್‌ನ ಹಲವು ತಾರೆಯರು ಶುಭ ಕೋರಿದ್ದಾರೆ.

ಮುಂಚೆ ಕ್ರಿಕೆಟ್‌ ಆಡುತ್ತಿದ್ದೆ, ಈಗ ಬರೀ ನೋಡುತ್ತಿದ್ದೇನೆ. ನಮ್ಮ ಭಾರತ ಗೆಲ್ಲಲಿ ಆಲ್‌ ದಿ ಬೆಸ್ಟ್‌, ಜೈ ಆಂಜನೇಯ ಎಂದು ಧ್ರುವ ಸರ್ಜಾ ಮಾತನಾಡಿದ್ದಾರೆ.

ಇಂಡಿಯಾ ವಿನ್‌ ಆಗೇ ಆಗುತ್ತಾರೆ. ಆ ಕಡೆ ಟೀಂ ನ್ಯೂಜಿಲೆಂಡ್‌ ಕೂಡ ಕಡಿಮೆಯಿಲ್ಲ. ಅವರ ಫೀಲ್ಡಿಂಗ್‌ ನೋಡಿದರೆ ಭಯ ಆಗುತ್ತದೆ. ಈ ಬಾರಿ ಇಂಡಿಯಾ ಗೆಲ್ಲಬೇಕು ಅಂದರೆ, ಪ್ರತಿ ಬಾಲ್‌ 6 ರನ್‌ ಹೊಡೆಯಬೇಕು. 4 ರನ್‌ ಹೊಡೆದರೆ ಪಕ್ಕಾ ಹಿಡಿಯುತ್ತಾರೆ. ಈ ಸಲ ಭಾರತ ತಂಡ ಗೆಲ್ಲಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಚಂದನ್‌ ಶೆಟ್ಟಿ ಶುಭ ಹಾರೈಸಿದ್ದಾರೆ.

ಆಲ್‌ ದಿ ಬೆಸ್ಟ್‌ ಟೀಂ ಇಂಡಿಯಾ. ಆವತ್ತಿನ ದಿನ ಯಾರು ಉತ್ತಮ ಆಟವಾಡುತ್ತಾರೋ ಅವರಿಗೆ ಗೆಲುವು ಸಿಗುತ್ತದೆ. ಗೆಲುವು ಮುಖ್ಯವಲ್ಲ ಕ್ರೀಡಾ ಮನೋಭಾವ ಮುಖ್ಯ. ಯಾರೇ ಸೋತರೂ ಟ್ರೋಲ್‌ ಮಾಡಬೇಡಿ. ಆಟ ಕೂಡ ಕಲೆ ತರಾನೇ ಜನರನ್ನು, ದೇಶವನ್ನು ಬೆಸೆಯಬೇಕು ಎಂದು ನಟ ಕಿಶೋರ್‌ ಟೀಂ ಇಂಡಿಯಾಗೆ ಶುಭ ಕೋರಿದ್ದಾರೆ.

ಟೀಂ ಇಂಡಿಯಾಗೆ ಆಲ್‌ದಿ ಬೆಸ್ಟ್‌. ನಮ್ಮ ದೇಶಕ್ಕೆ ಗೆಲುವಾಗಲಿ. ನಮ್ಮ ಇಂಡಿಯಾ ಟೀಂ ಚೆನ್ನಾಗಿ ಆಡಲಿ ಎಂದು ನಟಿ ಅಂಕಿತಾ ಅಮರ್‌ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

8 mins ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

40 mins ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

52 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

1 hour ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

2 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

3 hours ago