rashmika mandanna controversy on Kodava culture
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ.
ಇಲ್ಲಿ ತನಕ ನನಗೆ ತುಂಬಾ ಜನ ಪ್ರೀತಿಯಿಂದ ಸಪೋರ್ಟ್ ಮಾಡಿದ್ದೀರ. ಅವರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದ್ದಾರೆ.
ಒಂದ್ ಮಾತು ಈ ಸಮಯದಲ್ಲಿ ಹೇಳಲೇಬೇಕು ಅನ್ಸಿದೆ. ಬೇಕಂತ ನಮ್ಮ ಖಾಸಗಿ ಜೀವನದ ಬಗ್ಗೆ ಬೈಕೊಂಡ್ ಮಾತ್ನಾಡೋ ಜನ, ಒಂದ್ ಅರ್ಥ ಮಾಡ್ಕೇಬೇಕು. ಅವರೆಲ್ಲ ನನ್ನ ಜೀವನ ಹೇಗಿರಬೇಕು ಎಂದು ನಿರ್ಧಾರ ಮಾಡಕ್ಕಾಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.
ನಮ್ ಜೀವನ ನಮ್ದಲ್ಲಾ? ನಮ್ ನಿರ್ಧಾರ ನಾವೇ ತೊಗೋಬೇಕು ಮತ್ತೆ ತಗೋತೀವಿ ಕೂಡ ಎಂದು ಹೇಳಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…