ಮನರಂಜನೆ

ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ ಜೂನಿಯರ್‌ ಎನ್‌ಟಿಆರ್‌

ಉಡುಪಿ: ಟಾಲಿವುಡ್‌ ಸ್ಟಾರ್‌ ಜೂನಿಯರ್‌ ಎನ್‌ಟಿಆರ್‌ ಅವರು ಕುಂದಾಪುರದ ಕೆರಾಡಿ ಗ್ರಾಮದಲ್ಲಿರುವ ಮೂಡುಕಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿ, ಅಮ್ಮನ ಆಸೆ ತೀರಿಸಿದ್ದಾರೆ.

ಕರಾವಳಿಯ ಸಸ್ಯಕಾಶಿ, ಬೆಟ್ಟ-ಗುಡ್ಡಗಳು ಸೇರಿದಂತೆ ನದಿ-ತೊರೆಗಳಿಗೆ ನೋಡಿ ಮನಸೋತಿರುವ ಜೂನಿಯರ್‌ ಎನ್‌ಟಿಆರ್‌ ಅವರು, ಎರಡು ದಿನಗಳ ಕಾಲ ಉಡುಪಿಯ ದೇವಸ್ಥಾನಗಳೀಗೆ ಭೇಟಿಕೊಟ್ಟು ಗೆಳೆಯರ ಜೊತೆ ಸುತ್ತಾಡುತ್ತಿದ್ದಾರೆ.

ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಜೂನಿಯರ್‌ ಎನ್‌ಟಿಆರ್‌ ಅವರು, ಕೃಷ್ಣಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಅಮ್ಮನ ಆಸೆ ಈಡೇರಿಸಲು ಕುಂದಾಪುರದ ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಕೆರಾಡಿ, ನಟ ರಿಷಬ್‌ ಶೆಟ್ಟಿ ಊರಾಗಿದ್ದು, ಅಲ್ಲಿಗೆ ಜೂನಿಯರ್‌ ಎನ್‌ಟಿಆರ್‌ ಭೇಟಿ ನೀಡಿದ್ದು ವಿಶೇಷವೆನಿಸಿತ್ತು. ಈ ವೇಳೆ ನಟ ರಿಷಬ್‌ ಶೆಟ್ಟಿ, ನಿರ್ದೇಶಕ ಪ್ರಶಾಂತ್‌ ನೀಲ್‌ ಸೇರಿದಂತೆ ಹಲವರು ಕೂಡ ದೇಗುಲಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

8 mins ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

12 mins ago

ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ: ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಎಚ್‌.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ…

2 hours ago

ಇಂದಿನಿಂದ 6 ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ

ನವದೆಹಲಿ: ಇಂದಿನಿಂದ ಆರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ…

2 hours ago

ಅಷ್ಟಾಂಗ ಯೋಗದ ರಾಜಧಾನಿ ಮೈಸೂರು

ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…

4 hours ago

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

5 hours ago