ಮನರಂಜನೆ

ತೆರೆಗೆ ಬರಲು ಸಿದ್ದವಿರುವ ʼಜಸ್ಟ್‌ ಮ್ಯಾರೀಡ್‌ʼ

ಬಿಗ್‌ಬಾಸ್‌ ಖ್ಯಾತಿಯ ನಟ ಶೈನ್‌ ಶೆಟ್ಟಿ ಹಾಗೂ ಅಂಕಿತಾ ಅಮರ್‌ ನಟಿಸಿರುವ ʼಜಸ್ಟ್‌ ಮ್ಯಾರೀಡ್‌ʼ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ.

ಇತ್ತೀಚಿಗಷ್ಟೇ ಸಿನಿಮಾದ ಮೊದಲ ಹಾಡು “ಇದು ಮೊದಲನೇ ಸ್ವಾಗತಾನಾ” ಬಿಡುಗಡೆಯಾಗಿದ್ದು, ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ರಿಲೀಸ್‌ ಮಾಡಿದರು.

ಸಿ.ಆರ್‌.ಬಾಬಿ ನಿರ್ದೇಶನ ಮಾಡಿರುವ ಈ ಸಿನಿಮಾವನ್ನು ಅಜನೀಶ್‌ ಲೋಕನಾಥ್‌ ನಿರ್ಮಾಣ ಮಾಡಿದ್ದಾರೆ.
ಕೆ.ಕಲಾಣ್‌ ಅವರು ಈ ಹಾಡನ್ನು ಬರೆದಿದ್ದು, ಜಸ್ಕರಣ್‌ ಸಿಂಗ್‌ ಹಾಡಿದ್ದಾರೆ.

ಒಂದೊಳ್ಳೆಯ ಪ್ರೇಮಕಥೆ ಇದಾಗಿದ್ದು, ಈಗಷ್ಟೇ ಮದುವೆಯಾಗಿರುವ ಜೋಡಿಗೆ ಈ ಚಿತ್ರ ಬಹಳ ಹತ್ತಿವಾಗಿಲಿದೆ. ಎಂದು ಚಿತ್ರದ ನಿರ್ದೇಶಕಿ ಸಿ.ಆರ್‌.ಬಾಬಿ ತಿಳಿಸಿದ್ದಾರೆ. ದೇವರಾಜ್‌, ಅಚ್ಯುತ್‌ ಕುಮಾರ್‌, ಮಾಳವಿಕ ಅವಿನಾಶ್‌, ಅನೂಪ್‌ ಭಂಡಾರಿ, ಶ್ರುತಿ ಹರಿಹರನ್‌ ತಾರಾಬಳಗದಲ್ಲಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

5 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

9 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

9 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

12 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

12 hours ago