ಬೆಂಗಳೂರು: ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್ಪೇ ಸಂಸ್ಥೆ ಈಗ ಭಾರೀ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ.
ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್ಪೇ ಸಂಸ್ಥೆ ಈಗ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ನಟ ಕಿಚ್ಚ ಸುದೀಪ್ ಕೂಡ ಫೋನ್ಪೇಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ.
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರದ ಹೊಸ ಮಸೂದೆ ಬಗ್ಗೆ ಫೋನ್ಪೇ ಸಿಇಓ ಸಮೀರ್ ನಿಗಮ್ ಬಾಯಿಗೆ ಬಂದಂತೆ ಮಾತನಾಡಿದ್ದರು. ಈ ಬೆನ್ನಲ್ಲೇ ಫೋನ್ಪೇ ಸಿಇಓ ವಿರುದ್ಧ ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಫೋನ್ಪೇ ವಿರುದ್ಧ ಭಾರೀ ಆಕ್ರೋಶ ಹೊರಹಾಕಿರುವ ನಟ ಕಿಚ್ಚ ಸುದೀಪ್ ಅವರು, ಫೋನ್ಪೇ ಇನ್ನು ಒಂದು ದಿನದ ಒಳಗೆ ಕನ್ನಡಿಗರ ಬಳಿ ಕ್ಷಮೆ ಕೇಳಬೇಕು. ರಾಜ್ಯ ಸರ್ಕಾರದ ನಿಲುವಿಗೆ ಬದ್ಧವಾಗಿ ಇರಬೇಕು. ಇಲ್ಲದೇ ಹೋದರೆ ತಾವು ಫೋನ್ಪೇ ಬ್ರಾಂಡ್ನ ಅಂಬಾಸಿಡರ್ ಆಗಿ ಮುಂದುವರಿಯದೇ ಇರಲು ನಿರ್ಧರಿಸಿದ್ದಾರೆ.
ಈ ಮೂಲಕ ನಟ ಕಿಚ್ಚ ಸುದೀಪ್ ಕನ್ನಡಿಗರ ಪರ ನಿಂತಿದ್ದು, ಅಭಿಮಾನಿಗಳಿಗೆ ಭಾರೀ ಸಂತಸ ತರಿಸಿದ್ದಾರೆ. ಈ ತಕ್ಷಣಕ್ಕೆ ಫೋನ್ಪೇ ಸಿಇಓ ಬುದ್ಧಿ ಕಲಿತು, ಕನ್ನಡಿಗರ ಬಳಿ ಕ್ಷಮೆ ಕೇಳದೇ ಹೋದರೆ ಪರಿಸ್ಥಿತಿ ಇನ್ನಷ್ಟು ಕೈಮೀರಿ ಹೋಗುವ ಸಾಧ್ಯತೆಯಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…